TOP STORIES:

FOLLOW US

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಮನೋಜ್ ಕಟ್ಟೆಮಾರ್


ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್

ಹೌದು ಇವರ ಹೆಸರು ಮನೋಜ್ ಕಟ್ಟೆಮಾರ್ ಇವರೇನು ಕೋಟ್ಯಧಿಪತಿಯಲ್ಲ ,ರಾಜಕಾರಣಿಯಲ್ಲ ,ಆದರೆ ಇವರ ಹೃದಯಶ್ರೀಮಂತಿಕೆ ಯಾರಿಗೂ ಕಮ್ಮಿ ಇಲ್ಲ .

ಹೌದು ಇವರು ಮೂಲತಹ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕಟ್ಟೆಮಾರ್ ಅನ್ನುವ ಊರಿನವರು ,

ಇವರು ಮಂತ್ರ ದೇವತೆ ದೈವ ದೇವರ ಸೇವೆ .ಅದರಲ್ಲೂ ಕಷ್ಟಕಾಲಕ್ಕೆ ನಂಬಿ ಬಂದ ಭಕ್ತರಿಂದ ಇವರು ನಿಮ್ಮಲ್ಲಿ ಹಣವಿಲ್ಲದಿದ್ದರೂಇವರು ಪ್ರಸಾದ ಕೊಟ್ಟೆ ಕೊಡುತ್ತಾರೆ .

ಆದರೆ ಇಲ್ಲಿ ವಿಷ್ಯ ಅವರ ಜೀವನದ ಕುರಿತಾಗಿ ಅಲ್ಲ .ಅವರು 2020 ರಿಂದ ಶುರುವಾದ ಕೋರೋಣ ಎಂಬ ಮಹಾಮಾರಿಯಿಂದಇಂದಿನ ವರೆಗೂ ಪ್ರತಿದಿನ ಲೊಕ್ಡೌನ್ ಇರುವುದರಿಂದ ಕೆಲಸವಿಲ್ಲದೆ  ಬಾರಿ ಸಂಕಷ್ಟಕ್ಕೆ ಒಳಗಾದ ಬಡ ಕುಟುಂಬಳಿಗೆ ಇವರುಇಂದಿಗೂ ಮೂಟೆ  ಅಕ್ಕಿ ,ಮತ್ತು ದಿನ ನಿತ್ಯದ ಪದಾರ್ಥ ವಸ್ತುಗಳನ್ನು ಯಾವುದೇ ಪ್ರಚಾರವಿಲ್ಲದೆ

ಇದು ಜನರ ಸೇವೆ ದೇವರ ಸೇವೆ ,ನನಗೆ ದೇವರು ಕೊಟ್ಟಿದ್ದನ್ನು ನಾನು ಜನರಿಗೆ ನನ್ನ ಚಿಕ್ಕ ಸಹಾಯ ಅಂತ ಕೊಡುತ್ತಿದ್ದಾರೆ .

ಕೋರೋಣ ಶುರುವಾದ ದಿನದಲ್ಲಿ ಕೆಲವ್ರು ತನ್ನ ಪ್ರಚಾರಕ್ಕಾಗಿ ದಾನ ಮಾಡಿದರೆ .ಕೆಲವರು ಎಲ್ಲಾ ಇದ್ದರು ಬಡವರಿಗೆ ಏನು ಕೊಡದೆಇದ್ದಾರೆ .

ಇಂತಹ ಜನಗಳ ಮದ್ಯೆ ಪುಣ್ಯಾತ್ಮ ತೀರಾ ಬಡಜನಗಳ ಪಾಲಿಗೆ ದೇವರಾಗಿದ್ದಾನೆ ,ಯಾಕಂದ್ರೆ ಕಷ್ಟದ ಸಮಯದಲ್ಲಿ ಒಂದುಒತ್ತಿನ ಊಟ ಕೊಟ್ಟರು ಅವನು ದೇವರಿಗೆ ಸಮಾನ ಅನ್ನುವ ಮಾತು ನಮ್ಮ ಹಿರಿಯರಿಂದ ನಾವು ಕೇಳಿದ್ದೇವೆ .

ಯಾರೋ ಕೊಟ್ಟ ಹಣದಿಂದ ಅಥವಾ ಯಾವ್ದೋ ಪಾರ್ಟಿ ಕೊಟ್ಟ ಹಣದಿಂದ ನಾನೆ ಕೊಟ್ಟಿದ್ದು ಅಂತ ಫೋಟೋ ತೆಗೆದುಸಾಮಾಜಿಕತಾಣದಲ್ಲಿ ಬಿಡುವ ಜನರ ಮದ್ಯೆ

ಇವರು ಯಾವುದೇ ಪ್ರಚಾರವಿಲ್ಲದೆ ತನ್ನ ಸ್ವಂತ ದುಡಿಮಯಿಂದ ಸಹಾಯ ಮಾಡಿರುತ್ತಾರೆ .

ಇವರ ಬಗ್ಗೆ ಬರೆಯುತ್ತ ಹೋದರೆ ದಿನಗಳೇ ಸಾಲದುಅಣ್ಣ ನಿಮ್ಮ ಜನಸೇವೆಗೆ ನಮ್ಮ ಕೋಟಿ ಕೋಟಿ ನಮನಗಳು


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »