TOP STORIES:

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಮನೋಜ್ ಕಟ್ಟೆಮಾರ್


ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್

ಹೌದು ಇವರ ಹೆಸರು ಮನೋಜ್ ಕಟ್ಟೆಮಾರ್ ಇವರೇನು ಕೋಟ್ಯಧಿಪತಿಯಲ್ಲ ,ರಾಜಕಾರಣಿಯಲ್ಲ ,ಆದರೆ ಇವರ ಹೃದಯಶ್ರೀಮಂತಿಕೆ ಯಾರಿಗೂ ಕಮ್ಮಿ ಇಲ್ಲ .

ಹೌದು ಇವರು ಮೂಲತಹ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕಟ್ಟೆಮಾರ್ ಅನ್ನುವ ಊರಿನವರು ,

ಇವರು ಮಂತ್ರ ದೇವತೆ ದೈವ ದೇವರ ಸೇವೆ .ಅದರಲ್ಲೂ ಕಷ್ಟಕಾಲಕ್ಕೆ ನಂಬಿ ಬಂದ ಭಕ್ತರಿಂದ ಇವರು ನಿಮ್ಮಲ್ಲಿ ಹಣವಿಲ್ಲದಿದ್ದರೂಇವರು ಪ್ರಸಾದ ಕೊಟ್ಟೆ ಕೊಡುತ್ತಾರೆ .

ಆದರೆ ಇಲ್ಲಿ ವಿಷ್ಯ ಅವರ ಜೀವನದ ಕುರಿತಾಗಿ ಅಲ್ಲ .ಅವರು 2020 ರಿಂದ ಶುರುವಾದ ಕೋರೋಣ ಎಂಬ ಮಹಾಮಾರಿಯಿಂದಇಂದಿನ ವರೆಗೂ ಪ್ರತಿದಿನ ಲೊಕ್ಡೌನ್ ಇರುವುದರಿಂದ ಕೆಲಸವಿಲ್ಲದೆ  ಬಾರಿ ಸಂಕಷ್ಟಕ್ಕೆ ಒಳಗಾದ ಬಡ ಕುಟುಂಬಳಿಗೆ ಇವರುಇಂದಿಗೂ ಮೂಟೆ  ಅಕ್ಕಿ ,ಮತ್ತು ದಿನ ನಿತ್ಯದ ಪದಾರ್ಥ ವಸ್ತುಗಳನ್ನು ಯಾವುದೇ ಪ್ರಚಾರವಿಲ್ಲದೆ

ಇದು ಜನರ ಸೇವೆ ದೇವರ ಸೇವೆ ,ನನಗೆ ದೇವರು ಕೊಟ್ಟಿದ್ದನ್ನು ನಾನು ಜನರಿಗೆ ನನ್ನ ಚಿಕ್ಕ ಸಹಾಯ ಅಂತ ಕೊಡುತ್ತಿದ್ದಾರೆ .

ಕೋರೋಣ ಶುರುವಾದ ದಿನದಲ್ಲಿ ಕೆಲವ್ರು ತನ್ನ ಪ್ರಚಾರಕ್ಕಾಗಿ ದಾನ ಮಾಡಿದರೆ .ಕೆಲವರು ಎಲ್ಲಾ ಇದ್ದರು ಬಡವರಿಗೆ ಏನು ಕೊಡದೆಇದ್ದಾರೆ .

ಇಂತಹ ಜನಗಳ ಮದ್ಯೆ ಪುಣ್ಯಾತ್ಮ ತೀರಾ ಬಡಜನಗಳ ಪಾಲಿಗೆ ದೇವರಾಗಿದ್ದಾನೆ ,ಯಾಕಂದ್ರೆ ಕಷ್ಟದ ಸಮಯದಲ್ಲಿ ಒಂದುಒತ್ತಿನ ಊಟ ಕೊಟ್ಟರು ಅವನು ದೇವರಿಗೆ ಸಮಾನ ಅನ್ನುವ ಮಾತು ನಮ್ಮ ಹಿರಿಯರಿಂದ ನಾವು ಕೇಳಿದ್ದೇವೆ .

ಯಾರೋ ಕೊಟ್ಟ ಹಣದಿಂದ ಅಥವಾ ಯಾವ್ದೋ ಪಾರ್ಟಿ ಕೊಟ್ಟ ಹಣದಿಂದ ನಾನೆ ಕೊಟ್ಟಿದ್ದು ಅಂತ ಫೋಟೋ ತೆಗೆದುಸಾಮಾಜಿಕತಾಣದಲ್ಲಿ ಬಿಡುವ ಜನರ ಮದ್ಯೆ

ಇವರು ಯಾವುದೇ ಪ್ರಚಾರವಿಲ್ಲದೆ ತನ್ನ ಸ್ವಂತ ದುಡಿಮಯಿಂದ ಸಹಾಯ ಮಾಡಿರುತ್ತಾರೆ .

ಇವರ ಬಗ್ಗೆ ಬರೆಯುತ್ತ ಹೋದರೆ ದಿನಗಳೇ ಸಾಲದುಅಣ್ಣ ನಿಮ್ಮ ಜನಸೇವೆಗೆ ನಮ್ಮ ಕೋಟಿ ಕೋಟಿ ನಮನಗಳು


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »