TOP STORIES:

FOLLOW US

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »