TOP STORIES:

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »