TOP STORIES:

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »