TOP STORIES:

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಯಲ್ಲಿ ಔಷಧೀಯ ಸಸಿ ನಾಟಿ ಅಭಿಯಾನ ಕ್ಕೆ ಚಾಲನೆ


ಗುರುಬೆಳದಿಂಗಳು ಕುದ್ರೋಳಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಮಹಾಮಾತೆ ದೇಯಿ ಬೈದೆತಿಯ ಸಂಕಲ್ಪದಂತೆ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವದಂತೆ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, ದೇವಸ್ಥಾನ, ಗುರುದ್ವಾರ, ಗರೋಡಿಗಳಲ್ಲಿ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ನೆಡುವ ಯೋಜನೆಗೆ ಶ್ರೀ ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದಲ್ಲಿ ಶುಕ್ರವಾರ ಅದ್ದೂರಿ ಚಾಲನೆ ದೊರಕಿತು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಗುರುಪೂಜೆ ನೆರವೇರಿತು. ಗುರು ಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್., ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ಸುವರ್ಣ, ಅನುಷ್ಕಾ ಬಿಲ್ಡರ್ಸ್‌ನ ಕಿಶೋರ್ ದಂಡೆಕೇರಿ, ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಜಯಾನಂದ, ಯುವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಜಯರಾಮ ಕಾರಂದೂರು, ಅಶೋಕ್ ಕುಮಾರ್, ಡೆಕೊರೇಟರ್ ರೋಹಿದಾಸ್, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ನಮ್ಮ ಕುಡ್ಲ ಚಾನೆಲ್ ನಿರ್ದೇಶಕ ಲೀಲಾಕ್ಷ ಕರ್ಕೇರ, ಉರ್ವ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಬಿ.ಪಿ ಹರೀಶ್, ಕುದ್ರೋಳಿ ದೇವಳದ ಮ್ಯಾನೇಜರ್ ವಿನೀತ್ ಕುಮಾರ್, ರಾಮಚಂದ್ರ, ಶೋಭಾ ಮೊದಲಾದವರಿದ್ದರು.

ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ,ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ ಕಾರ್ಯದರ್ಶಿ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಕೆ‌.ಬಿ ರಾಜರಾಮ್, ಪ್ರಮುಖರಾದ ಶ್ರೀಕರ್ ಪ್ರಭು, ರಘುನಾಥ್ ಮಾಬೆನ್ ಉಡುಪಿ, ಚಂದ್ರಕಾಂತ್ ಶಾಂತಿವನ, ಪ್ರವೀಣ್ ನೆಟ್ಟಾರ್, ರಾಮಚಂದ್ರ ಪೂಜಾರಿ ದೇರೆಬೈಲ್, ಹರೀಶ್ ಪೂಜಾರಿ ಮಂಗಳೂರು, ಪ್ರವೀಣ್ ಅಂಚನ್ ಅರ್ಕುಳ, ರಾಜೇಶ್‌ ಸುವರ್ಣ, ಜನಾರ್ದನ ಪೂಜಾರಿ ಪಡುಮಲೆ ಚಂದ್ರಶೇಖರ್ ಸಾಲಿಯಾನ್ ಕಲ್ಲಡ್ಕ ಸದಾನಂದ ಪೂಜಾರಿ ಬರಿಮಾರ್, ಸುರೇಶ್ ಪೂಜಾರಿ ಪಣಂಬೂರು, ಸದಾನಂದ ಕುಳಾಯಿ, ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್‌ನ ಚಂದ್ರಶೇಖರ ಪೂಜಾರಿ ಮೊದಲಾದವರಿದ್ದರು.


Related Posts

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »