TOP STORIES:

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಯಲ್ಲಿ ಔಷಧೀಯ ಸಸಿ ನಾಟಿ ಅಭಿಯಾನ ಕ್ಕೆ ಚಾಲನೆ


ಗುರುಬೆಳದಿಂಗಳು ಕುದ್ರೋಳಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಮಹಾಮಾತೆ ದೇಯಿ ಬೈದೆತಿಯ ಸಂಕಲ್ಪದಂತೆ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವದಂತೆ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, ದೇವಸ್ಥಾನ, ಗುರುದ್ವಾರ, ಗರೋಡಿಗಳಲ್ಲಿ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ನೆಡುವ ಯೋಜನೆಗೆ ಶ್ರೀ ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದಲ್ಲಿ ಶುಕ್ರವಾರ ಅದ್ದೂರಿ ಚಾಲನೆ ದೊರಕಿತು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಗುರುಪೂಜೆ ನೆರವೇರಿತು. ಗುರು ಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್., ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ಸುವರ್ಣ, ಅನುಷ್ಕಾ ಬಿಲ್ಡರ್ಸ್‌ನ ಕಿಶೋರ್ ದಂಡೆಕೇರಿ, ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಜಯಾನಂದ, ಯುವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಜಯರಾಮ ಕಾರಂದೂರು, ಅಶೋಕ್ ಕುಮಾರ್, ಡೆಕೊರೇಟರ್ ರೋಹಿದಾಸ್, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ನಮ್ಮ ಕುಡ್ಲ ಚಾನೆಲ್ ನಿರ್ದೇಶಕ ಲೀಲಾಕ್ಷ ಕರ್ಕೇರ, ಉರ್ವ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಬಿ.ಪಿ ಹರೀಶ್, ಕುದ್ರೋಳಿ ದೇವಳದ ಮ್ಯಾನೇಜರ್ ವಿನೀತ್ ಕುಮಾರ್, ರಾಮಚಂದ್ರ, ಶೋಭಾ ಮೊದಲಾದವರಿದ್ದರು.

ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ,ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ ಕಾರ್ಯದರ್ಶಿ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಕೆ‌.ಬಿ ರಾಜರಾಮ್, ಪ್ರಮುಖರಾದ ಶ್ರೀಕರ್ ಪ್ರಭು, ರಘುನಾಥ್ ಮಾಬೆನ್ ಉಡುಪಿ, ಚಂದ್ರಕಾಂತ್ ಶಾಂತಿವನ, ಪ್ರವೀಣ್ ನೆಟ್ಟಾರ್, ರಾಮಚಂದ್ರ ಪೂಜಾರಿ ದೇರೆಬೈಲ್, ಹರೀಶ್ ಪೂಜಾರಿ ಮಂಗಳೂರು, ಪ್ರವೀಣ್ ಅಂಚನ್ ಅರ್ಕುಳ, ರಾಜೇಶ್‌ ಸುವರ್ಣ, ಜನಾರ್ದನ ಪೂಜಾರಿ ಪಡುಮಲೆ ಚಂದ್ರಶೇಖರ್ ಸಾಲಿಯಾನ್ ಕಲ್ಲಡ್ಕ ಸದಾನಂದ ಪೂಜಾರಿ ಬರಿಮಾರ್, ಸುರೇಶ್ ಪೂಜಾರಿ ಪಣಂಬೂರು, ಸದಾನಂದ ಕುಳಾಯಿ, ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್‌ನ ಚಂದ್ರಶೇಖರ ಪೂಜಾರಿ ಮೊದಲಾದವರಿದ್ದರು.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »