TOP STORIES:

FOLLOW US

ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ ಹೆಮ್ಮೆಯ ಬಿರುವೆರ್ ಉದಯಣ್ಣ..


ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ  ಹೆಮ್ಮೆಯ ಬಿರುವೆರ್ ಉದಯಣ್ಣ..

ಬಡವರ ,ನೊಂದವರ ,ತುಳಿ ಕ್ಕೊಳಗಾದವರ ಪಾಲಿಗೆ ಪ್ರೀತಿಯ ಅಣ್ಣ..

ಕಿರಿಯರ ನಿರ್ಲಕ್ಷದಿಂದ ಅನಾಥರಾದ ಹಿರಿಯರಿಗೆ ಆಶ್ರಯ ಕೊಟ್ಟು ಸಲಹುವ ಪ್ರೀತಿಯ ಮಗ.

ಜೀವನದಲ್ಲಿ ಭವಿಷ್ಯದ ಬರವಸೆಗಳನ್ನೆಲ್ಲ ಕಳೆದುಕೊಂಡು ಕೈ ಚೆಲ್ಲಿ ಕುಳಿತ ಸಾವಿರಾರು ಯುವಕರಿಗೇ ಭರವಸೆ ಮೂಡಿಸುವಪ್ರೀತಿಯ ಗೆಳೆಯ.

ನಗು ಮೊಗದ ಸರದಾರಬಿರುವೇರ್ ಕುಡ್ಲದಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಬಾಗ್…!

ಹೊಸ ತಲೆಮಾರಿನ ಪೀಳಿಗೆಗೆ ಇರುವ ತಾಕತ್ತು, ಸಾವಿನೊಂದಿಗೆ ಬೇಕಾದ್ರೂ ಕೈಕುಲುಕಿ ಬರಬಲ್ಲ ನಿರ್ಭೀತ ಮನಸ್ಥಿತಿಯ ಗಟ್ಟಿತನಇವರದ್ದು..!

ಜೀವನ ಮತ್ತು ಸಮಾಜ ಒದಗಿಸಿರೋ ಅವಕಾಶವನ್ನು ಬಡವರ ಕಣ್ಣೀರನ್ನು ಒರೆಸಲು ಬಳಸಿಕೊಂಡರು.!

ಹಠ ಮತ್ತು ದ್ವೇಷ ಸಾಧಿಸುವ ಗುಣವನ್ನು ನಾನು ಯಾವತ್ತೋ ಬಿಟ್ಟಿದ್ದೇನೆ.ಜೀವ ಬೇಕಾದ್ರೂ ಕೊಡುವಗೆಳೆಯರಿದ್ದಾರೆ.ಬೆಂಬಲಿಸುವ ಜನರಿದ್ದಾರೆ.ಮತ್ತೇನು ಬೇಕು ಹೇಳಿಅನ್ನುವ ಇವರು ಜನ ನಾಯಕನು ಹೌದು.ಜನ ಸೇವಕನು ಹೌದು!

ಉದಯ್ ಪೂಜಾರಿಯವರು ಕಟ್ಟಿ ಬೆಳೆಸಿದಬಿರುವೇರ್ ಕುಡ್ಲಇವತ್ತು ದೇಶ ವಿದೇಶಗಳಲ್ಲಿ ಜನಪ್ರಿಯಗೊಂಡು ಅಶಕ್ತರಿಗೆಸೇವೆಯ ನೆರಳನ್ನು ನೀಡುತ್ತಿದೆ.ಅದರಲ್ಲೂ ಮಂಗಳೂರು ಹುಲಿವೇಷದ ಸಂಘಟನೆಯ ಮೂಲಕ ಸಾವಿರಾರು ಕಾರ್ಯಕರ್ತರನ್ನುಒಗ್ಗೂಡಿಸಿ ಎರಡು ಕೋಟಿಗಿಂತಲೂ ಹೆಚ್ಚು ಮೊತ್ತದ ಸಹಾಯವನ್ನು ಸಮಾಜಕ್ಕೆ ನೀಡಿದ ಹೆಗ್ಗಳಿಕೆ ಇವರದ್ದು.

ಕಳೆದ ವರ್ಷ ಕೊರೋನ ಸಂದರ್ಭದಲ್ಲಿ ಇವರ ಸೇವೆ ಅನನ್ಯವಾದುದು.ಕರಾವಳಿಯ ಎಲ್ಲ ತಾಲೂಕುಗಳಲ್ಲಿ ಬಿರುವೆರ್ ಕುಡ್ಲದ ಶಾಖೆತೆರೆದು ಎಲ್ಲ ವರ್ಗದ ದುರ್ಬಲರ ಸೇವೆಗೆ ಚಾಲನೆ ಕೊಟ್ಟರು.ಸುಮಾರು 30 ಲಕ್ಷ ಫುಡ್ ಕಿಟ್ಸ್ ನ್ನೂ ಕೇವಲ ಮಂಗಳೂರು ನಗರದಲ್ಲೇಹಂಚಿದ್ದಾರೆ ಅಂದರೆ ಇವರ ಸೇವಾಗುಣದ ವಿಶಾಲತೆಯನ್ನು ನೀವು ಆಲೋಚಿಸಬಹುದು.

ಬಿಲ್ಲವರ ಬಗ್ಗೆ ಯಾರೂ ಏನೇ ಹೇಳಲಿ ಮೊದಲಾಗಿ ದ್ವನಿ ಎತ್ತುವ ಯುವಕ ಇವರು. ಹೆಸರಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಆಗುವಮುಂದಾಳುಗಳು ನನ್ನಲ್ಲಿ ತುಂಬಾ ಜನ ಇದ್ದಾರೆ.ಆದರೆ ಕೆಲಸ ಮಾಡುವ ಇಚ್ಛಾಶಕ್ತಿಯ ಕೊರತೆ ಅವರಲ್ಲಿ ಕಾಣುತ್ತದೆ.

ಕೋಟಿ ಚೆನ್ನಯರು ಎಂದೂ ಸುಮ್ಮ ಸುಮ್ಮನೆ ತಪ್ಪೆಸಗಿದವರಲ್ಲ.ಹಾಗಂತ ಅನ್ಯಾಯ ಕಂಡಾಗ ಕಣ್ಣಿದ್ದೂ ಕುರುಡರಂತೆಇದ್ದವರಲ್ಲ.ಅದೇ ಆದರ್ಶದಲ್ಲಿ ಉದಯ್ ಬದುಕುತ್ತಿದ್ದಾರೆ..

ಹಿರಿಯರು ಎನಿಸಿಕೊಂಡ ಸಮಾಜದ ಮುಖಂಡರು ಸ್ಥಾನಮಾನಗಳನ್ನು ಯುವಕರಿಗೆ ಒಪ್ಪಿಸಿ ಗೌರವಯುತವಾಗಿ ಹೊರನಡೆಯಲು ಇದು ಸಕಾಲ.ಇಲ್ಲವಾದರೆ ಕಾಲ ಕಳೆದಂತೆ ನೀವು ನೇಪಥ್ಯಕ್ಕೆ ಸರಿಯು ದಲ್ಲದೇ ಸಮಾಜಕ್ಕೆ ಸಾರತಿಯಾಗಬೇಕಾದ ಸಂಘಸಂಸ್ಥೆಗಳು ತಮ್ಮ ಪ್ರಾಧಾನ್ಯತೆಯನ್ನು ಕಳೆದು ಕೊಳ್ಳುದರಲ್ಲಿ ಸಂದೇಹ ವಿಲ್ಲ.”

ನಿಟ್ಟಿನಲ್ಲಿ ಬಿರುವೆರ್ ಉದಯ್ ಅಣ್ಣ ನಮಗೆಲ್ಲ ಆಶಾಕಿರಣ ಎನಿಸಿಕೊಂಡಿದ್ದಾರೆ.ಪ್ರತಿ ಒಳ್ಳೆಯ ಕೆಲಸಕ್ಕೆ ಬೆನ್ನು ತಟ್ಟುವ  ಮನಸ್ಸುಅವರದ್ದು. ಏನೇ ಸಹಾಯ ಬೇಕಾದ್ರೂ ನಾನಿದ್ದೇನೆ ನಿಮ್ಮ ಜೊತೆಗೆ ಅನ್ನುವ ಭರವಸೆ ಕೊಡುವ ಮನಸ್ಸಿರುವ ಉದಯ್ ಇನ್ನಷ್ಟುಬೆಳೆಯಲಿ ಮತ್ತಷ್ಟು ಬೆಳಗಲಿ

 

✍️ಉದಯ್ ಕುಂದಾಪುರ

            (ಮುಂಬೈ)


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »