TOP STORIES:

ನವಚೇತನ ಸೇವಾ ಬಳಗ (ರಿ ) ತೋಡಾರು ವತಿಯಿಂದ 20 ನೇ ಸೇವಾ ಯೋಜನೆ


ನವಚೇತನ ಸೇವಾ ಬಳಗ (ರಿ ) ತೋಡಾರು ವತಿಯಿಂದ 20 ನೇ ಸೇವಾ ಯೋಜನೆ

ಬಡವರ ಸೇವೆಯೇ ದೇವರ ಸೇವೆ

  ಬಜಪೆಯ ಜೋಕಟ್ಟೆ ನಿವಾಸಿ ಚೇತನ್ ಇವರು ಜೋಕಟ್ಟೆ ರೈಲ್ವೆ ಟ್ರ್ಯಾಕ್ ನಲ್ಲಿ ಸಿಲುಕಿಕೊಂಡಿದ್ದ ಆಡು ಮರಿಯನ್ನು ರಕ್ಷಣೆಮಾಡಲು ಹೋಗಿ ತನ್ನೆರಡು ಕಾಲುಗಳನ್ನು ಕಳೆದುಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇವರಿಗೆ ನಮ್ಮ ತಂಡದವತಿಯಿಂದ ಭವತಿ ಭಿಕ್ಷಾಂ ದೇಹಿ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ನೆರವಿನಿಂದ ಸಂಗ್ರಹವಾದ ಹಣವನ್ನು ಇಂದುಚೇತನ್ ಇವರ ಮನೆಗೆ ತೆರಳಿ ಅವರ ಚಿಕ್ಕಮನ ಕೈಗೆ ಹಸ್ತಾಂತರ ಮಾಡಲಾಯಿತು ಹಾಗೂ ತಂಡ ಓರ್ವ ಸದಸ್ಯರಾದ ನವೀನ್ ಡಿಕೋಸ್ತ ಕಿನ್ನಿಗೋಳಿ ಇವರ ಮಗಳ ಹುಟ್ಟುಹಬ್ಬದ ಪ್ರಯುಕ್ತ ಚೇತನ್ ಇವರ ಚಿಕಿತ್ಸೆಗಾಗಿ ಅವರು ನೀಡಿದ 14,000/- ರೂ ಯನ್ನುಸಹ ಸಂದರ್ಭದಲ್ಲಿ ನೀಡಲಾಯಿತು ಒಟ್ಟು 38,000/- ರೂ ಯನ್ನು ಇವರ ಕೈಗೆ ಹಸ್ತಾಂತರ ಮಾಡಲಾಯಿತು. ಸಂದರ್ಭದಲ್ಲಿನಮ್ಮ ತಂಡದ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಬಂಗೇರಅಂಡಿಂಜೆ,ಜೊತೆ ಕಾರ್ಯದರ್ಶಿಯಾದ ಅಮಿತ್ ಕೋಟ್ಯಾನ್ ತೋಡಾರು, ಸದ್ಯಸರಾದ ದಿನಕರ್ ಪೂಜಾರಿ ಮಿಜಾರ್ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »