TOP STORIES:

ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ


ನವಚೇತನ ಸೇವಾ ಬಳಗ (ರಿ ) ತೋಡಾರು.

ಬಡವರ ಸೇವೆಯೇ ದೇವರ ಸೇವೆ

ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಎಂಬ ಮಾತಿನಂತೆ ನಮ್ಮ ತಂಡವು ದಿನದಂದು ಶಿಕ್ಷಣಕ್ಕೆ ಮಹತ್ವವನ್ನುಕೊಟ್ಟು ದ್ವಿತೀಯ ಪಿ ಯು ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನ ಗಳಿಸಿದ 6 ವಿದ್ಯಾರ್ಥಿಗಳನ್ನು ಗುರುತಿಸಿಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರಿನಲ್ಲಿ ಸನ್ಮಾನಿಸಲಾಯಿತು.ಸನ್ಮಾನಿತಗೊಂಡ ವಿದ್ಯಾರ್ಥಿಗಳು ತಂಡದ ಬಗ್ಗೆ ಇನ್ನಷ್ಟುಸಮಾಜಸೇವೆ ನಿಮ್ಮಿಂದಾಗಲಿ ಹಾಗೆಯೇ ಶಿಕ್ಷಣಕ್ಕೆ ನಿಮ್ಮ ಸಹಕಾರ ಎಂದಿಗೂ ಇರಲಿ ಎಂದು ಶುಭ ಹಾರೈಸಿದರು.ನಮ್ಮ ಸನ್ಮಾನಕಾರ್ಯಕ್ರಮಕ್ಕೆ  ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿಅರೇಬಿಯಾ ದಮ್ಮಾಮ್ ಇವರು, ಸಂದರ್ಭದಲ್ಲಿ ನಮ್ಮ ತಂಡದ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಸದಸ್ಯರಾದ ದೀಕ್ಷಿತ್ ದೇವಾಡಿಗ ನಂದಲಿಕೆ, ಶೈಲೇಶ್ ಕೋಟ್ಯಾನ್ ಸೂಡ, ಸುಧೀರ್ ಪೂಜಾರಿ ಇರ್ವತ್ತೂರು,ನಾಗರಾಜ್ ಕುಲಾಲ್ಬೆಲ್ಮನ್, ಮುಕೇಶ್ ಸಾಲ್ಯಾನ್ ನಂದಲಿಕೆ, ಪ್ರಸನ್ನ ಆಚಾರ್ಯ ನಂದಲಿಕೆ, ಜಾನ್ ಸೂಡ, ಹಾಗೂ ಕೃಷ್ಣ ಸುವರ್ಣ ವೇಣೂರ್, ಉಪಸ್ಥಿತರಿದ್ದರು. ದೀಕ್ಷಿತ್ ನಂದಲಿಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »