TOP STORIES:

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ


ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ

ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು ಪರಿಪಾಲಿಸಿದವರು.

ಅನ್ಯಾಯ,ಅನಾಚರಗಳಿಂದ ಹುಚ್ಚರ ಆಸ್ಪತ್ರೆ ಎಂದು ಕರೆಯಲ್ಪಟ್ಟಿದ್ದ ಕೇರಳದ ಸಮಗ್ರ ಚಿತ್ರಣವನ್ನು ಬದಲಾಯಿಸಿದವರು‌ ಹಾಗೂಜಗತ್ತಿಗೆ ಸುಧಾರಣೆಯ ದಿಕ್ಸೂಚಿಯಾದವರು.

ಸಮಾಜದಲ್ಲಿ ಧರ್ಮ & ರಾಜಕೀಯ ವಿಪ್ಲವಗಳು ಮೇರೆಮೀರುತ್ತಿರುವ ಕಾಲದಲ್ಲಿ ಮನುಷ್ಯಧರ್ಮವೇ ಶ್ರೇಷ್ಠವೆಂದ ಪರಮಗುರುವಿನ ತತ್ವಗಳು ಇಂದು ಅತೀ ಅಗತ್ಯವೆನಿಸಿದೆ‌.ವಿದ್ಯೆಯಿಂದ ಸ್ವತಂತ್ರರಾಗಿರಿ ಎನ್ನುವುದನ್ನು ಬಲವಾಗಿ ಪ್ರತಿಪಾದಿಸಿಸರ್ವ‌ಆಯಾಮದ ಸಮಸ್ಯೆಗಳಿಂದ ಮನುಕುಲ ಪಾರಾಗಬೇಕೆಂದರೆ ವಿದ್ಯೆ ಅತಿ ಪ್ರಮುಖವೆಂದು ಜ್ಞಾನಪ್ರಸಾರಕ್ಕೆ ಹೆಚ್ಚು ಮಹತ್ವನೀಡಿದ ಗುರುಗಳ ಕುರಿತಾದ ಪಠ್ಯವನ್ನು ವಿನಾಕಾರಣದಿಂದ ತೆಗೆದುಹಾಕಿರುವುದು ಪ್ರಶ್ನಾರ್ಹ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ ಕೂಡಲೆ ತನ್ನ ನಿರ್ಧಾರಗಳನ್ನು ಬದಲಿಸಿಕೊಂಡು ಇಡೀ ಜಗತ್ತಿಗೆ ಪಾಠದಂತಿರುವ ಬ್ರಹ್ಮಶ್ರೀ ನಾರಾಯಣಗುರುಗಳಪಠ್ಯವನ್ನು ಮರುಸೇರ್ಪಡೆಗೊಳಿಸುವಂತೆ ಅತಿ ಅಗತ್ಯವಾಗಿ ಕೇಳಿಕೊಳ್ಳುತ್ತೇವೆ.

  ಪ್ರವೀಣ್ ಎಂ ಪೂಜಾರಿ

ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »