TOP STORIES:

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ


ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ

ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು ಪರಿಪಾಲಿಸಿದವರು.

ಅನ್ಯಾಯ,ಅನಾಚರಗಳಿಂದ ಹುಚ್ಚರ ಆಸ್ಪತ್ರೆ ಎಂದು ಕರೆಯಲ್ಪಟ್ಟಿದ್ದ ಕೇರಳದ ಸಮಗ್ರ ಚಿತ್ರಣವನ್ನು ಬದಲಾಯಿಸಿದವರು‌ ಹಾಗೂಜಗತ್ತಿಗೆ ಸುಧಾರಣೆಯ ದಿಕ್ಸೂಚಿಯಾದವರು.

ಸಮಾಜದಲ್ಲಿ ಧರ್ಮ & ರಾಜಕೀಯ ವಿಪ್ಲವಗಳು ಮೇರೆಮೀರುತ್ತಿರುವ ಕಾಲದಲ್ಲಿ ಮನುಷ್ಯಧರ್ಮವೇ ಶ್ರೇಷ್ಠವೆಂದ ಪರಮಗುರುವಿನ ತತ್ವಗಳು ಇಂದು ಅತೀ ಅಗತ್ಯವೆನಿಸಿದೆ‌.ವಿದ್ಯೆಯಿಂದ ಸ್ವತಂತ್ರರಾಗಿರಿ ಎನ್ನುವುದನ್ನು ಬಲವಾಗಿ ಪ್ರತಿಪಾದಿಸಿಸರ್ವ‌ಆಯಾಮದ ಸಮಸ್ಯೆಗಳಿಂದ ಮನುಕುಲ ಪಾರಾಗಬೇಕೆಂದರೆ ವಿದ್ಯೆ ಅತಿ ಪ್ರಮುಖವೆಂದು ಜ್ಞಾನಪ್ರಸಾರಕ್ಕೆ ಹೆಚ್ಚು ಮಹತ್ವನೀಡಿದ ಗುರುಗಳ ಕುರಿತಾದ ಪಠ್ಯವನ್ನು ವಿನಾಕಾರಣದಿಂದ ತೆಗೆದುಹಾಕಿರುವುದು ಪ್ರಶ್ನಾರ್ಹ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ ಕೂಡಲೆ ತನ್ನ ನಿರ್ಧಾರಗಳನ್ನು ಬದಲಿಸಿಕೊಂಡು ಇಡೀ ಜಗತ್ತಿಗೆ ಪಾಠದಂತಿರುವ ಬ್ರಹ್ಮಶ್ರೀ ನಾರಾಯಣಗುರುಗಳಪಠ್ಯವನ್ನು ಮರುಸೇರ್ಪಡೆಗೊಳಿಸುವಂತೆ ಅತಿ ಅಗತ್ಯವಾಗಿ ಕೇಳಿಕೊಳ್ಳುತ್ತೇವೆ.

  ಪ್ರವೀಣ್ ಎಂ ಪೂಜಾರಿ

ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »