TOP STORIES:

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ


ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ

ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು ಪರಿಪಾಲಿಸಿದವರು.

ಅನ್ಯಾಯ,ಅನಾಚರಗಳಿಂದ ಹುಚ್ಚರ ಆಸ್ಪತ್ರೆ ಎಂದು ಕರೆಯಲ್ಪಟ್ಟಿದ್ದ ಕೇರಳದ ಸಮಗ್ರ ಚಿತ್ರಣವನ್ನು ಬದಲಾಯಿಸಿದವರು‌ ಹಾಗೂಜಗತ್ತಿಗೆ ಸುಧಾರಣೆಯ ದಿಕ್ಸೂಚಿಯಾದವರು.

ಸಮಾಜದಲ್ಲಿ ಧರ್ಮ & ರಾಜಕೀಯ ವಿಪ್ಲವಗಳು ಮೇರೆಮೀರುತ್ತಿರುವ ಕಾಲದಲ್ಲಿ ಮನುಷ್ಯಧರ್ಮವೇ ಶ್ರೇಷ್ಠವೆಂದ ಪರಮಗುರುವಿನ ತತ್ವಗಳು ಇಂದು ಅತೀ ಅಗತ್ಯವೆನಿಸಿದೆ‌.ವಿದ್ಯೆಯಿಂದ ಸ್ವತಂತ್ರರಾಗಿರಿ ಎನ್ನುವುದನ್ನು ಬಲವಾಗಿ ಪ್ರತಿಪಾದಿಸಿಸರ್ವ‌ಆಯಾಮದ ಸಮಸ್ಯೆಗಳಿಂದ ಮನುಕುಲ ಪಾರಾಗಬೇಕೆಂದರೆ ವಿದ್ಯೆ ಅತಿ ಪ್ರಮುಖವೆಂದು ಜ್ಞಾನಪ್ರಸಾರಕ್ಕೆ ಹೆಚ್ಚು ಮಹತ್ವನೀಡಿದ ಗುರುಗಳ ಕುರಿತಾದ ಪಠ್ಯವನ್ನು ವಿನಾಕಾರಣದಿಂದ ತೆಗೆದುಹಾಕಿರುವುದು ಪ್ರಶ್ನಾರ್ಹ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ ಕೂಡಲೆ ತನ್ನ ನಿರ್ಧಾರಗಳನ್ನು ಬದಲಿಸಿಕೊಂಡು ಇಡೀ ಜಗತ್ತಿಗೆ ಪಾಠದಂತಿರುವ ಬ್ರಹ್ಮಶ್ರೀ ನಾರಾಯಣಗುರುಗಳಪಠ್ಯವನ್ನು ಮರುಸೇರ್ಪಡೆಗೊಳಿಸುವಂತೆ ಅತಿ ಅಗತ್ಯವಾಗಿ ಕೇಳಿಕೊಳ್ಳುತ್ತೇವೆ.

  ಪ್ರವೀಣ್ ಎಂ ಪೂಜಾರಿ

ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »