TOP STORIES:

FOLLOW US

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ


ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ

ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು ಪರಿಪಾಲಿಸಿದವರು.

ಅನ್ಯಾಯ,ಅನಾಚರಗಳಿಂದ ಹುಚ್ಚರ ಆಸ್ಪತ್ರೆ ಎಂದು ಕರೆಯಲ್ಪಟ್ಟಿದ್ದ ಕೇರಳದ ಸಮಗ್ರ ಚಿತ್ರಣವನ್ನು ಬದಲಾಯಿಸಿದವರು‌ ಹಾಗೂಜಗತ್ತಿಗೆ ಸುಧಾರಣೆಯ ದಿಕ್ಸೂಚಿಯಾದವರು.

ಸಮಾಜದಲ್ಲಿ ಧರ್ಮ & ರಾಜಕೀಯ ವಿಪ್ಲವಗಳು ಮೇರೆಮೀರುತ್ತಿರುವ ಕಾಲದಲ್ಲಿ ಮನುಷ್ಯಧರ್ಮವೇ ಶ್ರೇಷ್ಠವೆಂದ ಪರಮಗುರುವಿನ ತತ್ವಗಳು ಇಂದು ಅತೀ ಅಗತ್ಯವೆನಿಸಿದೆ‌.ವಿದ್ಯೆಯಿಂದ ಸ್ವತಂತ್ರರಾಗಿರಿ ಎನ್ನುವುದನ್ನು ಬಲವಾಗಿ ಪ್ರತಿಪಾದಿಸಿಸರ್ವ‌ಆಯಾಮದ ಸಮಸ್ಯೆಗಳಿಂದ ಮನುಕುಲ ಪಾರಾಗಬೇಕೆಂದರೆ ವಿದ್ಯೆ ಅತಿ ಪ್ರಮುಖವೆಂದು ಜ್ಞಾನಪ್ರಸಾರಕ್ಕೆ ಹೆಚ್ಚು ಮಹತ್ವನೀಡಿದ ಗುರುಗಳ ಕುರಿತಾದ ಪಠ್ಯವನ್ನು ವಿನಾಕಾರಣದಿಂದ ತೆಗೆದುಹಾಕಿರುವುದು ಪ್ರಶ್ನಾರ್ಹ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ ಕೂಡಲೆ ತನ್ನ ನಿರ್ಧಾರಗಳನ್ನು ಬದಲಿಸಿಕೊಂಡು ಇಡೀ ಜಗತ್ತಿಗೆ ಪಾಠದಂತಿರುವ ಬ್ರಹ್ಮಶ್ರೀ ನಾರಾಯಣಗುರುಗಳಪಠ್ಯವನ್ನು ಮರುಸೇರ್ಪಡೆಗೊಳಿಸುವಂತೆ ಅತಿ ಅಗತ್ಯವಾಗಿ ಕೇಳಿಕೊಳ್ಳುತ್ತೇವೆ.

  ಪ್ರವೀಣ್ ಎಂ ಪೂಜಾರಿ

ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »