TOP STORIES:

ನಾರಾಯಣ ಗುರು ಸ್ತಬ್ಧ ಚಿತ್ರದ ನಿರಾಕರಣೆ: ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ಜಿಲ್ಲಾಧಿಕಾರಿಗೆ ಮನವಿ


ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ರಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ನಿರಾಕರಣೆಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಹಾ ಸಂದೇಶವನ್ನು ವಿಶ್ವಕ್ಕೆ ಸಾರಿದ ವಿಶ್ವಮಾನದ, ಜಗದ್ಗುರು, ಬ್ರಹ್ಮಶ್ರೀ ನಾರಾಯಣಗುರು, ಕೇರಳದಲ್ಲಿ ಅಮಾನುವ ಸ್ಥಿತಿಯಲ್ಲಿ ಜನಸಾಮಾನ್ಯರು ಪ್ರಾಣಿ ಸದೃಶ್ಯ ಜೀವನವನ್ನು ನಡೆಸುತ್ತು, ಕಷ್ಟ ಸಂಕಷ್ಟಗಳಲ್ಲಿ ದಿಕ್ಕು ಕಾಣದೆ ತೊಳಲಾಡುತ್ತಿರುವಾಗ ಅವರ ಬಾಳಿಗೆ ದಾರಿ ದೀಪವಾದವರು ವಿದೇಶವುಳ್ಳ, ಸುಸಂಸ್ಕೃತ ಕೌಟುಂಬಿಕ ಹಿನ್ನೆಲೆಯುಳ್ಳ ಉತ್ತಮ ಸಮಾಜದ ನಿರ್ಮಾಣಕ್ಕೆ ಉತ್ತಮ ಆಗತ್ಯ ಎಂಬುದನ್ನು ಮನಗಂಡು ‘ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ’ ಎಂಬ ಸಂದೇಶವನ್ನು ಶಿಕ್ಷಣ ಲೋಕಕ್ಕೆ ಸಾರಿದ ನಾರಾಯಣ ಗುರುಗಳು ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದವರು.

ಸಕಲ ಮತಗಳ ಪರಮ ಉದ್ದೇಶವು ಒಂದೇ ಎನ್ನುವ ಸತ್ಯವನ್ನು ಅರಿತು, ಎಲ್ಲ ಧರ್ಮಗಳ ತಿರುಳು ಒಂದೇ ಸಾಧನೆಯ ಮಾರ್ಗಗಳು ಭಿನ್ನವಾದುವುಗಳನ್ನೇ, ಸರ್ವಧರ್ಮಗಳವರು ಅನ್ನೋನ್ಯವಾಗಿ ಸಹೋದರತ್ವದಿಂದ ಬಾಳಬೇಕೆ ಆಶಯವನ್ನು – ಮೊತ್ತವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಇಂತಹ ಮಹಾನ್ ಯುಗಪುರುಷ ಮಂಗಳೂರಿನ ಕುದ್ರೋಳಿಯಲ್ಲಿ ಶ್ರೀ ಗೋಕರ್ಣನಾಥ ದೇವಾಲಯವನ್ನು ಸ್ಥಾಪಿಸಿ, ದೀನದಲಿತರಿಗೆ ದೇವರನ್ನು ಆರಾಧಿಸುವ ಭಾಗ್ಯವನ್ನು ಕರುಣಿಸಿದ ದೇವಪುರುಷ ಜನವರಿ 21, 2022ರಂದು ನವದೆಹಲಿಯಲ್ಲಿ ಜರಗುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ ರಾಜ್ಯ ಕಳುಹಿಸಿರುವ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿಯ ಪ್ರತಿಮೆ ಮತ್ತು ನಾರಾಯಣಗುರುಗಳ ಪ್ರತಿಮೆ ಒಳಗೊಂಡಿದ್ದು.

ಇದರಲ್ಲಿ ಮಹಾನ್ ಮರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ತಿರಸ್ಕರಿಸಿರುವುದು ವಿಷಾದನೀಯ. ಇದನ್ನು ಪುನರ್ ಪರಿಶೀಲಿಸಿ, ಸಂಬಂಧಪಟ್ಟ ಆಯ್ಕೆ ಸಮಿತಿಗೆ ಒತ್ತಡ ಹೇರಿ ಗಣರಾಜ್ಯೋತ್ಸವದಂದು ಬಹಶ್ರೀ ನಾರಾಯಗುರುಗಳ ಸಚಿತ್ರವನ್ನು ಪ್ರದರ್ಶಿಸಲು ಕೇಂದ್ರ ಸರಕಾರವು ಆದೇಶ ನೀಡುವಂತೆ ತಾವು ಪ್ರಯತ್ನಿಸಬೇಕೆಂದು ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »