TOP STORIES:

ನಾರಾಯಣ ಗುರು ಸ್ತಬ್ಧ ಚಿತ್ರದ ನಿರಾಕರಣೆ: ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ಜಿಲ್ಲಾಧಿಕಾರಿಗೆ ಮನವಿ


ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ರಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ನಿರಾಕರಣೆಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಹಾ ಸಂದೇಶವನ್ನು ವಿಶ್ವಕ್ಕೆ ಸಾರಿದ ವಿಶ್ವಮಾನದ, ಜಗದ್ಗುರು, ಬ್ರಹ್ಮಶ್ರೀ ನಾರಾಯಣಗುರು, ಕೇರಳದಲ್ಲಿ ಅಮಾನುವ ಸ್ಥಿತಿಯಲ್ಲಿ ಜನಸಾಮಾನ್ಯರು ಪ್ರಾಣಿ ಸದೃಶ್ಯ ಜೀವನವನ್ನು ನಡೆಸುತ್ತು, ಕಷ್ಟ ಸಂಕಷ್ಟಗಳಲ್ಲಿ ದಿಕ್ಕು ಕಾಣದೆ ತೊಳಲಾಡುತ್ತಿರುವಾಗ ಅವರ ಬಾಳಿಗೆ ದಾರಿ ದೀಪವಾದವರು ವಿದೇಶವುಳ್ಳ, ಸುಸಂಸ್ಕೃತ ಕೌಟುಂಬಿಕ ಹಿನ್ನೆಲೆಯುಳ್ಳ ಉತ್ತಮ ಸಮಾಜದ ನಿರ್ಮಾಣಕ್ಕೆ ಉತ್ತಮ ಆಗತ್ಯ ಎಂಬುದನ್ನು ಮನಗಂಡು ‘ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ’ ಎಂಬ ಸಂದೇಶವನ್ನು ಶಿಕ್ಷಣ ಲೋಕಕ್ಕೆ ಸಾರಿದ ನಾರಾಯಣ ಗುರುಗಳು ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದವರು.

ಸಕಲ ಮತಗಳ ಪರಮ ಉದ್ದೇಶವು ಒಂದೇ ಎನ್ನುವ ಸತ್ಯವನ್ನು ಅರಿತು, ಎಲ್ಲ ಧರ್ಮಗಳ ತಿರುಳು ಒಂದೇ ಸಾಧನೆಯ ಮಾರ್ಗಗಳು ಭಿನ್ನವಾದುವುಗಳನ್ನೇ, ಸರ್ವಧರ್ಮಗಳವರು ಅನ್ನೋನ್ಯವಾಗಿ ಸಹೋದರತ್ವದಿಂದ ಬಾಳಬೇಕೆ ಆಶಯವನ್ನು – ಮೊತ್ತವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಇಂತಹ ಮಹಾನ್ ಯುಗಪುರುಷ ಮಂಗಳೂರಿನ ಕುದ್ರೋಳಿಯಲ್ಲಿ ಶ್ರೀ ಗೋಕರ್ಣನಾಥ ದೇವಾಲಯವನ್ನು ಸ್ಥಾಪಿಸಿ, ದೀನದಲಿತರಿಗೆ ದೇವರನ್ನು ಆರಾಧಿಸುವ ಭಾಗ್ಯವನ್ನು ಕರುಣಿಸಿದ ದೇವಪುರುಷ ಜನವರಿ 21, 2022ರಂದು ನವದೆಹಲಿಯಲ್ಲಿ ಜರಗುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ ರಾಜ್ಯ ಕಳುಹಿಸಿರುವ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿಯ ಪ್ರತಿಮೆ ಮತ್ತು ನಾರಾಯಣಗುರುಗಳ ಪ್ರತಿಮೆ ಒಳಗೊಂಡಿದ್ದು.

ಇದರಲ್ಲಿ ಮಹಾನ್ ಮರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ತಿರಸ್ಕರಿಸಿರುವುದು ವಿಷಾದನೀಯ. ಇದನ್ನು ಪುನರ್ ಪರಿಶೀಲಿಸಿ, ಸಂಬಂಧಪಟ್ಟ ಆಯ್ಕೆ ಸಮಿತಿಗೆ ಒತ್ತಡ ಹೇರಿ ಗಣರಾಜ್ಯೋತ್ಸವದಂದು ಬಹಶ್ರೀ ನಾರಾಯಗುರುಗಳ ಸಚಿತ್ರವನ್ನು ಪ್ರದರ್ಶಿಸಲು ಕೇಂದ್ರ ಸರಕಾರವು ಆದೇಶ ನೀಡುವಂತೆ ತಾವು ಪ್ರಯತ್ನಿಸಬೇಕೆಂದು ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »