TOP STORIES:

FOLLOW US

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »