TOP STORIES:

FOLLOW US

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »