TOP STORIES:

FOLLOW US

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »