TOP STORIES:

FOLLOW US

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »