TOP STORIES:

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »