TOP STORIES:

FOLLOW US

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ


ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ಬದಲಾದ ಕಾಲಕ್ಕೆ ತಕ್ಕಂತೆ ಮನುಷ್ಯನ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಹೆಚ್ಚು ದೈಹಿಕ ಚಟುವಟಿಕೆ, ಕಡಿಮೆ ಮಾನಸಿಕ ಚಟುವಟಿಕೆ ಇತ್ತು. ಆದರೆ ಈಗ ಪರಿಸ್ಥಿತಿಗಳು ಸಂಪೂರ್ಣವಾಗಿ ಬದಲಾಗಿವೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನವನ ಆಹಾರ ಪದ್ಧತಿ ಮತ್ತು ಆಹಾರ ಸೇವನೆಯಲ್ಲಿಯೂ ಕೂಡ ಬದಲಾವಣೆಗಳನ್ನು ತಂದಿದೆ. ಹಿಂದೆ ನೆಲದ ಮೇಲೆ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದಾಗುವ ಪ್ರಯೋಜನಗಳು

ಸುಲಭವಾಗಿ ಜೀರ್ಣವಾಗುತ್ತದೆ
ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ತಟ್ಟೆ ಕೆಳಗೆ ಇರುವುದರಿಂದ ಪ್ರತಿ ಬಾರಿಯೂ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುವಂತೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹೊಟ್ಟೆಯ ಸ್ನಾಯುಗಳು ಕ್ರಿಯಾಶೀಲವಾಗುತ್ತವೆ. ಇದರೊಂದಿಗೆ ತೆಗೆದುಕೊಂಡ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ತೂಕ ನಷ್ಟ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಕಶೇರುಖಂಡಗಳು ನೆಟ್ಟಗಾಗುತ್ತವೆ. ಅಲ್ಲದೇ ಮಾಹಿತಿಯು ಮೆದುಳಿಗೆ ಸುಲಭವಾಗಿ ತಲುಪುತ್ತದೆ. ಇದರೊಂದಿಗೆ, ಮೆದುಳು ಹೊಟ್ಟೆ ತುಂಬಿದೆ ಎಂದು ತ್ವರಿತವಾಗಿ ಗುರುತಿಸುತ್ತದೆ ಮತ್ತು ಅದು ಎಂದು ಹೇಳುತ್ತದೆ. ಆ ಮೂಲಕ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಸ್ನಾಯು ನೋವು ಕಡಿಮೆಯಾಗುತ್ತದೆ
ಇತ್ತೀಚಿನ ದಿನಗಳಲ್ಲಿ ಚಕ್ಕರಮಟ್ಟೆ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವುದು ಸಂಪೂರ್ಣವಾಗಿ ಕಡಿಮೆಯಾಗಿದೆ. ಹೆಚ್ಚುತ್ತಿರುವ ಕುರ್ಚಿ, ಸೋಫಾಗಳ ಬಳಕೆಯಿಂದ ಎಲ್ಲರೂ ಮೇಲೆ ಕುಳಿತುಕೊಳ್ಳುವಂತಾಗಿದೆ. ಆದರೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಸ್ನಾಯುಗಳು ಮತ್ತು ಕೀಲುಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ಬೆನ್ನು ನೋವು ಮತ್ತು ಇನ್ನಿತರ ಸ್ನಾಯು ಸಮಸ್ಯೆ ದೂರವಾಗುತ್ತದೆ.

ರಕ್ತ ಸಂಚಾರ ಉತ್ತಮಗೊಳ್ಳುತ್ತದೆ
ನೆಲದ ಮೇಲೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಕುರ್ಚಿಗಳ ಮೇಲೆ ಕುಳಿತುಕೊಳ್ಳುವುದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪರಿಚಲನೆಯಾಗುವುದಿಲ್ಲ. ಅಂದರೆ ರಕ್ತ ಸಂಚಾರವನ್ನು ಇದು ತಡೆಯುತ್ತದೆ. ಹಾಗಾಗಿ ಊಟ ಮಾಡುವಾಗ ನೆಲದ ಮೇಲೆ ಕುಳಿತು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »