TOP STORIES:

FOLLOW US

ಪಣಂಬೂರು-ಕುಳಾಯಿ ಘಟಕ ನೊಂದವರ ಬಾಳಿಗೆ ಆಶಾ ಕಿರಣ


ಬಡತನ ಶಾಪವಲ್ಲ, ಆದರೆ ಅದನ್ನು ಸವಲಾಗಿ ಸ್ವೀಕರಿಸಬೇಕು ಎನ್ನುತ್ತಾರೆ. ಇಲ್ಲೊಬ್ಬಳು ಅಂತಹ ಮಹಾತಾಯಿ ತನ್ನಮಗುವನ್ನು ಕಳೆದ 14 ವರ್ಷಗಳಿಂದ ಕಷ್ಟಪಟ್ಟು ಸಾಕುತ್ತಿದ್ದಾರೆ.  ಹೌದು ಮಿತ್ರರೇ ಇದಕ್ಕೆ ಸಾಕ್ಷಿ ಸುರತ್ಕಲ್ ಇಡ್ಯಾ ಗ್ರಾಮದ ಜನತಾಕಾಲೋನಿ ನಿವಾಸಿ ಉಮೇಶ್ ಮತ್ತು ಮೀರಾ ದಂಪತಿಗಳು. ಇವರಿಗೆ ಇಬ್ಬರು ಮಕ್ಕಳು. ಪವನ್ ಹುಟ್ಟಿನಿಂದಲೇ ಅಂಗವಿಕಲ. ಇದೀಗ ಅವನಿಗೆ 14 ವರ್ಷ ಪ್ರಾಯ. ಶರೀರದಲ್ಲಿ ಬಲವಿಲ್ಲದೆ ತಾಯಿಯನ್ನೇ ಆಶ್ರಯಿಸಿದ್ದು .ತಂದೆ ಹೃದಯ ಸಂಬಂದಿಸಿದಕಾಯಿಲೆಯಿಂದ ಬಳಲು ತ್ತಿದ್ದರೂ ಜೀವನೋಪಾಯಕ್ಕೆ ಹೋಟೆಲ್ ನಲ್ಲಿ  ಕೆಲಸ ಮಾಡುತ್ತಿದ್ದಾರೆ. ಇವರ ಕಷ್ಟದ ದಿನಗಳಲ್ಲಿ ಸದಾಭಾಗಿಯಾಗುತ್ತಾ.. ಯುವವಾಹಿನಿ ಪಣಂಬೂರುಕುಳಾಯಿ ಘಟಕ ಗುರುತಿಸಿ ಘಟಕದ ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರ ಮುಂದಾಳತ್ವದಲ್ಲಿ, ಘಟಕದ ಸದಸ್ಯರುಗಳಿಂದ, ಹಾಗೂ ಕೊಡುಗೈ ದಾನಿಗಳ ನೆರವಿನಿಂದ  ಅಂಗವಿಕಲನಾಗಿರುವ ಪವನ್ ಗೆಎರಡು ಕಾಲುಗಳಿಗೆ ಬಲ ಬರಲು 32,500/- ಬೆಲೆಯ ” Ankle boot ” ಮಾಡಿಸಿ ಕೊಡಲಾಯಿತು. ಅಲ್ಲದೆ ಹೆಣ್ಣು ಮಗಳವಿದ್ಯಾಭ್ಯಾಸಕ್ಕೆ ನೆರ ವಾಗಲೆಂದು,ನಮ್ಮ ಘಟಕದ ಸದಸ್ಯರಾದ   ಶಶಾಂಕ್ ಕೋಟ್ಸ್ಯೆಯ್ಯಾಡಿ, ಮಂಗಳೂರಿನ ಮಾಲಕರಾದಶ್ರೀ ಬಾಲಕೃಷ್ಣ N.ರವರ ನೆರವಿನೊಂದಿಗೆ  5000/-ರೂಪಾಯಿಯನ್ನು ದಿನಾಂಕ 13.7.2021ರಂದು ಘಟಕದ ಅಧ್ಯಕ್ಷರಾದ ಹರೀಶ್  ಪೂಜಾರಿ ಯವರು ಹಸ್ತಾoತರಿಸಿದರು. ಇದೇ  ಬಡ ಕುಟುಂಬಕ್ಕೆ  ನಮ್ಮ ಘಟಕವು ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರನೇತೃತ್ವದಲ್ಲಿ 2014-15 ರಲ್ಲಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗಿತ್ತು. ಕಾರ್ಯಕ್ರಮದಲ್ಲಿ ಘಟಕದಅಧ್ಯಕ್ಷರಾದ ಹರೀಶ್ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಸಂಜೀವಸುವರ್ಣ,ಸದಾನಂದ ಪೂಜಾರಿ ಕುಳಾಯಿ.. ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »