TOP STORIES:

FOLLOW US

ಪಣಂಬೂರು-ಕುಳಾಯಿ ಘಟಕ ನೊಂದವರ ಬಾಳಿಗೆ ಆಶಾ ಕಿರಣ


ಬಡತನ ಶಾಪವಲ್ಲ, ಆದರೆ ಅದನ್ನು ಸವಲಾಗಿ ಸ್ವೀಕರಿಸಬೇಕು ಎನ್ನುತ್ತಾರೆ. ಇಲ್ಲೊಬ್ಬಳು ಅಂತಹ ಮಹಾತಾಯಿ ತನ್ನಮಗುವನ್ನು ಕಳೆದ 14 ವರ್ಷಗಳಿಂದ ಕಷ್ಟಪಟ್ಟು ಸಾಕುತ್ತಿದ್ದಾರೆ.  ಹೌದು ಮಿತ್ರರೇ ಇದಕ್ಕೆ ಸಾಕ್ಷಿ ಸುರತ್ಕಲ್ ಇಡ್ಯಾ ಗ್ರಾಮದ ಜನತಾಕಾಲೋನಿ ನಿವಾಸಿ ಉಮೇಶ್ ಮತ್ತು ಮೀರಾ ದಂಪತಿಗಳು. ಇವರಿಗೆ ಇಬ್ಬರು ಮಕ್ಕಳು. ಪವನ್ ಹುಟ್ಟಿನಿಂದಲೇ ಅಂಗವಿಕಲ. ಇದೀಗ ಅವನಿಗೆ 14 ವರ್ಷ ಪ್ರಾಯ. ಶರೀರದಲ್ಲಿ ಬಲವಿಲ್ಲದೆ ತಾಯಿಯನ್ನೇ ಆಶ್ರಯಿಸಿದ್ದು .ತಂದೆ ಹೃದಯ ಸಂಬಂದಿಸಿದಕಾಯಿಲೆಯಿಂದ ಬಳಲು ತ್ತಿದ್ದರೂ ಜೀವನೋಪಾಯಕ್ಕೆ ಹೋಟೆಲ್ ನಲ್ಲಿ  ಕೆಲಸ ಮಾಡುತ್ತಿದ್ದಾರೆ. ಇವರ ಕಷ್ಟದ ದಿನಗಳಲ್ಲಿ ಸದಾಭಾಗಿಯಾಗುತ್ತಾ.. ಯುವವಾಹಿನಿ ಪಣಂಬೂರುಕುಳಾಯಿ ಘಟಕ ಗುರುತಿಸಿ ಘಟಕದ ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರ ಮುಂದಾಳತ್ವದಲ್ಲಿ, ಘಟಕದ ಸದಸ್ಯರುಗಳಿಂದ, ಹಾಗೂ ಕೊಡುಗೈ ದಾನಿಗಳ ನೆರವಿನಿಂದ  ಅಂಗವಿಕಲನಾಗಿರುವ ಪವನ್ ಗೆಎರಡು ಕಾಲುಗಳಿಗೆ ಬಲ ಬರಲು 32,500/- ಬೆಲೆಯ ” Ankle boot ” ಮಾಡಿಸಿ ಕೊಡಲಾಯಿತು. ಅಲ್ಲದೆ ಹೆಣ್ಣು ಮಗಳವಿದ್ಯಾಭ್ಯಾಸಕ್ಕೆ ನೆರ ವಾಗಲೆಂದು,ನಮ್ಮ ಘಟಕದ ಸದಸ್ಯರಾದ   ಶಶಾಂಕ್ ಕೋಟ್ಸ್ಯೆಯ್ಯಾಡಿ, ಮಂಗಳೂರಿನ ಮಾಲಕರಾದಶ್ರೀ ಬಾಲಕೃಷ್ಣ N.ರವರ ನೆರವಿನೊಂದಿಗೆ  5000/-ರೂಪಾಯಿಯನ್ನು ದಿನಾಂಕ 13.7.2021ರಂದು ಘಟಕದ ಅಧ್ಯಕ್ಷರಾದ ಹರೀಶ್  ಪೂಜಾರಿ ಯವರು ಹಸ್ತಾoತರಿಸಿದರು. ಇದೇ  ಬಡ ಕುಟುಂಬಕ್ಕೆ  ನಮ್ಮ ಘಟಕವು ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರನೇತೃತ್ವದಲ್ಲಿ 2014-15 ರಲ್ಲಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗಿತ್ತು. ಕಾರ್ಯಕ್ರಮದಲ್ಲಿ ಘಟಕದಅಧ್ಯಕ್ಷರಾದ ಹರೀಶ್ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಸಂಜೀವಸುವರ್ಣ,ಸದಾನಂದ ಪೂಜಾರಿ ಕುಳಾಯಿ.. ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »