TOP STORIES:

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!


ಇಂದೋರ್: ಪತಿಯೊಬ್ಬ ತನ್ನ ಕಿರಿಯ ಪತ್ನಿಯೊಂದಿಗೆ ಸಂಬಂಧ ಬೆಳೆಸುವಾಗ ತನಗೆ ಕಚ್ಚಿದ್ದಾನೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ
ಇಂದೋರ್‌ನಲ್ಲಿ ನಡೆದಿದೆ.

ಏನಿದು ಘಟನೆ… ?

67 ವರ್ಷದ ಗುಜರಾತ್ ನಿವಾಸಿ ಬುಲಿಯನ್ ಎಂಬ ಉದ್ಯಮಿ ತನ್ನ 27 ವರ್ಷದ ಕಿರಿಯ ಹೆಂಡತಿಯೊಂದಿಗೆ ಸಂಬಂಧವನ್ನು ಬೆಳೆಸುವಾಗ ಕಚ್ಚಿ ಹಿಂಸಿಸಿದ್ದಾನೆ ಎಂದು ಆರೋಪಿಸಿ ಪತಿ ವಿರುದ್ಧ ಪತ್ನಿ ಕಳೆದ ಡಿಸೆಂಬರ್‌(2021)ನಲ್ಲಿ ದೂರು ದಾಖಲಿಸಿದ್ದಳು.

ಈ ಪ್ರಕರಣವು ಮಹಿಳೆಗೆ ಸಂಬಂಧಿಸಿದ ಗಂಭೀರ ಅಪರಾಧ ಎಂದು ಪರಿಗಣಿಸಿದ ನ್ಯಾಯಾಲಯ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಇಂದೋರ್ ಜಿಲ್ಲಾ ನ್ಯಾಯಾಲಯ ಆಘಾತಕಾರಿ ತೀರ್ಪು ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅವನ ಮೂವತ್ತೆರಡು ಹಲ್ಲುಗಳನ್ನು ಹೊರತೆಗೆಯುವಂತೆ ಕೋರ್ಟ್ ಹೇಳಿದೆ.

ಮಹಿಳೆಯ ಪರವಾಗಿ ವಕೀಲ ಕೃಷ್ಣಕುಮಾರ್ ಕುಮ್ಹಾರೆ ವಾದ ಮಂಡಿಸಿ, ದೌರ್ಜನ್ಯದ ಫೋಟೋಗಳು ಮತ್ತು ಗಾಯದ ಗುರುತುಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲಾಗಿದೆ. ಮಹಿಳೆಯ ಘನತೆಯನ್ನು ಉಲ್ಲೇಖಿಸಿ ಆರೋಪಿಯನ್ನು ಶೀಘ್ರದಲ್ಲೇ ಹಾಜರುಪಡಿಸುವಂತೆ ನ್ಯಾಯಾಲಯ ಹೇಳಿದೆ.

ಕರೋನಾ ಅವಧಿಯಲ್ಲಿ ಬುಲಿಯನ್‌ನ ಮೊದಲ ಪತ್ನಿ ಸಾವನ್ನಪ್ಪಿದ್ದರು. ನಂತರ ಈತ ಅಕ್ಟೋಬರ್ 2021 ರಲ್ಲಿ ಎರಡನೇ ಮದುವೆಯಾಗಿದ್ದನು. ಇನ್ನು ಇದೀಗ ಆರೋಪಿಯು ಕಳೆದ ಡಿಸೆಂಬರ್ 7 ರಿಂದ ತಲೆಮರೆಸಿಕೊಂಡಿದ್ದಾನೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »