TOP STORIES:

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …


ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು

ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು

ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್ ದೀನರ ಕಷ್ಟಕ್ಕೆ ಸ್ಪಂದಿಸುವ ದಾನಿಯಾಗಿ, ದಮನಿತರ ದನಿಯಾಗಿ, ಪದ್ಮರಾಜ್ ಎಂದರೆ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಎಂಬ ಮಟ್ಟಕ್ಕೆ ಬೆಳೆದದ್ದು ಗುರುತತ್ವದಲ್ಲಿ ಅವರಿರಿಸಿದ ನಿಷ್ಠೆಯಿಂದಲೇ ಎಂದರೆ ತಪ್ಪಾಗಲಾರದು

ಸಮಾಜದ ಎಲ್ಲಾ ಸಮಸ್ಯೆ ಬಗೆಹರಿಸಲು ಜನಬಲ ಹಾಗೂ ಧನಬಲ ಇದ್ದರೆ ಸಾಲದು, ರಾಜಕೀಯ ಶಕ್ತಿಯೂ ಬೇಕೆಂಬ ಹಿರಿಯರಸಲಹೆಯ ಅನುಸಾರ, ರಾಜಕೀಯ ಪ್ರವೇಶಕ್ಕೂ ಸಿದ್ಧ ಎಂಬ ನಿರ್ಧಾರ ತಳೆದಾಗ, ತನ್ನ ಜನಪ್ರಿಯ ವ್ಯಕ್ತಿತ್ವ, ಇದುವರೆಗೆ ಸವೆಸಿದಹೋರಾಟದ ಹಾದಿ, ನಂಬಿಕೊಂಡು ಬಂದ ಜಾತ್ಯಾತೀತ ಸಿದ್ಧಾಂತಗಳ ಪ್ರಕಾರ ಪದ್ಮರಾಜ್ ಹೆಸರು ಚುನಾವಣಾ ಅಭ್ಯರ್ಥಿಯಾಗಿರಾಷ್ಟ್ರೀಯ ಪಕ್ಷಗಳ ಅಂಗಣಕ್ಕೆ ತಲುಪಿದ್ದು ದೇಶದಲ್ಲಿ ಪ್ರಬುದ್ಧ ರಾಜಕೀಯ ವ್ಯವಸ್ಥೆ ಬಯಸಿದ್ದ ಜನರಿಗೆ ಸಂತಸ ತಂದವಿಚಾರವಾಗಿತ್ತು.

ಜಿಲ್ಲೆಯಾದ್ಯಂತ ಜನಪ್ರಿಯತೆ ಹೊಂದಿದ್ದ ಪದ್ಮರಾಜ್ ಹೆಸರು ಲೋಕಸಭೆ ಅಥವಾ ರಾಜ್ಯಸಭೆಗೋ ಎಂಬ ಚರ್ಚೆಯಲ್ಲಿದ್ದಾಗಲೇ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾರಮ್ಯ ಪಡೆಯಲು ಪ್ರಯತ್ನಿಸುತ್ತಿದ್ದ ಪಕ್ಷಗಳಿಗೆ ಪದ್ಮರಾಜ್ ಹೆಸರು ಟ್ರಂಪ್ ಕಾರ್ಡ್ ಆಗಿಕಾಣಿಸಿದ್ದು ಕೋಮು ದಳ್ಳುರಿಯಿಂದ ಬೇಸತ್ತಿದ್ದ ಕರಾವಳಿಗೆ ಆಶಾಕಿರಣವಾಗಿ ಕಂಡಿದೆ.

ಟಿಕೆಟ್ ಸಿಗುತ್ತದೆಯೋ ಇಲ್ಲವೋ ಪದ್ಮರಾಜ್ ಅವರನ್ನು ತಮ್ಮ ನಾಯಕರೆಂದು ಜನ ಒಪ್ಪಿಯಾಗಿದೆ.  ಅಪಪ್ರಚಾರವನ್ನೆ ನಂಬಿರುವಇಂದಿನ ರಾಜಕೀಯ ಯುಗದಲ್ಲಿ ಪದ್ಮರಾಜ್ ವ್ಯಕ್ತಿತ್ವದ ಬೆಲೆ ಪುಟಕ್ಕಿಟ್ಟ ಚಿನ್ನದಂತೆ ಮಿನುಗಿ, ಅವರ ಸಮಾಜಸೇವಾ ಕೈಂಕರ್ಯಗಳುಸಾಂಗವಾಗಿ ಮುಂದುವರಿಯುವುದಂತೂ ಖಂಡಿತ

ಪದ್ಮರಾಜ್ ಗೆ ರಾಜಕೀಯ ಅವಕಾಶ ಅಗತ್ಯವಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ರಾಜಕೀಯಕ್ಕೆ ಪದ್ಮರಾಜ್ ಅಂತಹ ವ್ಯಕಿಗಳಅಗತ್ಯವಿರಿವುದು ಅಕ್ಷರಶಃ ಸತ್ಯ.


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »