TOP STORIES:

FOLLOW US

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …


ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು

ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು

ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್ ದೀನರ ಕಷ್ಟಕ್ಕೆ ಸ್ಪಂದಿಸುವ ದಾನಿಯಾಗಿ, ದಮನಿತರ ದನಿಯಾಗಿ, ಪದ್ಮರಾಜ್ ಎಂದರೆ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಎಂಬ ಮಟ್ಟಕ್ಕೆ ಬೆಳೆದದ್ದು ಗುರುತತ್ವದಲ್ಲಿ ಅವರಿರಿಸಿದ ನಿಷ್ಠೆಯಿಂದಲೇ ಎಂದರೆ ತಪ್ಪಾಗಲಾರದು

ಸಮಾಜದ ಎಲ್ಲಾ ಸಮಸ್ಯೆ ಬಗೆಹರಿಸಲು ಜನಬಲ ಹಾಗೂ ಧನಬಲ ಇದ್ದರೆ ಸಾಲದು, ರಾಜಕೀಯ ಶಕ್ತಿಯೂ ಬೇಕೆಂಬ ಹಿರಿಯರಸಲಹೆಯ ಅನುಸಾರ, ರಾಜಕೀಯ ಪ್ರವೇಶಕ್ಕೂ ಸಿದ್ಧ ಎಂಬ ನಿರ್ಧಾರ ತಳೆದಾಗ, ತನ್ನ ಜನಪ್ರಿಯ ವ್ಯಕ್ತಿತ್ವ, ಇದುವರೆಗೆ ಸವೆಸಿದಹೋರಾಟದ ಹಾದಿ, ನಂಬಿಕೊಂಡು ಬಂದ ಜಾತ್ಯಾತೀತ ಸಿದ್ಧಾಂತಗಳ ಪ್ರಕಾರ ಪದ್ಮರಾಜ್ ಹೆಸರು ಚುನಾವಣಾ ಅಭ್ಯರ್ಥಿಯಾಗಿರಾಷ್ಟ್ರೀಯ ಪಕ್ಷಗಳ ಅಂಗಣಕ್ಕೆ ತಲುಪಿದ್ದು ದೇಶದಲ್ಲಿ ಪ್ರಬುದ್ಧ ರಾಜಕೀಯ ವ್ಯವಸ್ಥೆ ಬಯಸಿದ್ದ ಜನರಿಗೆ ಸಂತಸ ತಂದವಿಚಾರವಾಗಿತ್ತು.

ಜಿಲ್ಲೆಯಾದ್ಯಂತ ಜನಪ್ರಿಯತೆ ಹೊಂದಿದ್ದ ಪದ್ಮರಾಜ್ ಹೆಸರು ಲೋಕಸಭೆ ಅಥವಾ ರಾಜ್ಯಸಭೆಗೋ ಎಂಬ ಚರ್ಚೆಯಲ್ಲಿದ್ದಾಗಲೇ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾರಮ್ಯ ಪಡೆಯಲು ಪ್ರಯತ್ನಿಸುತ್ತಿದ್ದ ಪಕ್ಷಗಳಿಗೆ ಪದ್ಮರಾಜ್ ಹೆಸರು ಟ್ರಂಪ್ ಕಾರ್ಡ್ ಆಗಿಕಾಣಿಸಿದ್ದು ಕೋಮು ದಳ್ಳುರಿಯಿಂದ ಬೇಸತ್ತಿದ್ದ ಕರಾವಳಿಗೆ ಆಶಾಕಿರಣವಾಗಿ ಕಂಡಿದೆ.

ಟಿಕೆಟ್ ಸಿಗುತ್ತದೆಯೋ ಇಲ್ಲವೋ ಪದ್ಮರಾಜ್ ಅವರನ್ನು ತಮ್ಮ ನಾಯಕರೆಂದು ಜನ ಒಪ್ಪಿಯಾಗಿದೆ.  ಅಪಪ್ರಚಾರವನ್ನೆ ನಂಬಿರುವಇಂದಿನ ರಾಜಕೀಯ ಯುಗದಲ್ಲಿ ಪದ್ಮರಾಜ್ ವ್ಯಕ್ತಿತ್ವದ ಬೆಲೆ ಪುಟಕ್ಕಿಟ್ಟ ಚಿನ್ನದಂತೆ ಮಿನುಗಿ, ಅವರ ಸಮಾಜಸೇವಾ ಕೈಂಕರ್ಯಗಳುಸಾಂಗವಾಗಿ ಮುಂದುವರಿಯುವುದಂತೂ ಖಂಡಿತ

ಪದ್ಮರಾಜ್ ಗೆ ರಾಜಕೀಯ ಅವಕಾಶ ಅಗತ್ಯವಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ರಾಜಕೀಯಕ್ಕೆ ಪದ್ಮರಾಜ್ ಅಂತಹ ವ್ಯಕಿಗಳಅಗತ್ಯವಿರಿವುದು ಅಕ್ಷರಶಃ ಸತ್ಯ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »