TOP STORIES:

FOLLOW US

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …


ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು

ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು

ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್ ದೀನರ ಕಷ್ಟಕ್ಕೆ ಸ್ಪಂದಿಸುವ ದಾನಿಯಾಗಿ, ದಮನಿತರ ದನಿಯಾಗಿ, ಪದ್ಮರಾಜ್ ಎಂದರೆ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಎಂಬ ಮಟ್ಟಕ್ಕೆ ಬೆಳೆದದ್ದು ಗುರುತತ್ವದಲ್ಲಿ ಅವರಿರಿಸಿದ ನಿಷ್ಠೆಯಿಂದಲೇ ಎಂದರೆ ತಪ್ಪಾಗಲಾರದು

ಸಮಾಜದ ಎಲ್ಲಾ ಸಮಸ್ಯೆ ಬಗೆಹರಿಸಲು ಜನಬಲ ಹಾಗೂ ಧನಬಲ ಇದ್ದರೆ ಸಾಲದು, ರಾಜಕೀಯ ಶಕ್ತಿಯೂ ಬೇಕೆಂಬ ಹಿರಿಯರಸಲಹೆಯ ಅನುಸಾರ, ರಾಜಕೀಯ ಪ್ರವೇಶಕ್ಕೂ ಸಿದ್ಧ ಎಂಬ ನಿರ್ಧಾರ ತಳೆದಾಗ, ತನ್ನ ಜನಪ್ರಿಯ ವ್ಯಕ್ತಿತ್ವ, ಇದುವರೆಗೆ ಸವೆಸಿದಹೋರಾಟದ ಹಾದಿ, ನಂಬಿಕೊಂಡು ಬಂದ ಜಾತ್ಯಾತೀತ ಸಿದ್ಧಾಂತಗಳ ಪ್ರಕಾರ ಪದ್ಮರಾಜ್ ಹೆಸರು ಚುನಾವಣಾ ಅಭ್ಯರ್ಥಿಯಾಗಿರಾಷ್ಟ್ರೀಯ ಪಕ್ಷಗಳ ಅಂಗಣಕ್ಕೆ ತಲುಪಿದ್ದು ದೇಶದಲ್ಲಿ ಪ್ರಬುದ್ಧ ರಾಜಕೀಯ ವ್ಯವಸ್ಥೆ ಬಯಸಿದ್ದ ಜನರಿಗೆ ಸಂತಸ ತಂದವಿಚಾರವಾಗಿತ್ತು.

ಜಿಲ್ಲೆಯಾದ್ಯಂತ ಜನಪ್ರಿಯತೆ ಹೊಂದಿದ್ದ ಪದ್ಮರಾಜ್ ಹೆಸರು ಲೋಕಸಭೆ ಅಥವಾ ರಾಜ್ಯಸಭೆಗೋ ಎಂಬ ಚರ್ಚೆಯಲ್ಲಿದ್ದಾಗಲೇ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾರಮ್ಯ ಪಡೆಯಲು ಪ್ರಯತ್ನಿಸುತ್ತಿದ್ದ ಪಕ್ಷಗಳಿಗೆ ಪದ್ಮರಾಜ್ ಹೆಸರು ಟ್ರಂಪ್ ಕಾರ್ಡ್ ಆಗಿಕಾಣಿಸಿದ್ದು ಕೋಮು ದಳ್ಳುರಿಯಿಂದ ಬೇಸತ್ತಿದ್ದ ಕರಾವಳಿಗೆ ಆಶಾಕಿರಣವಾಗಿ ಕಂಡಿದೆ.

ಟಿಕೆಟ್ ಸಿಗುತ್ತದೆಯೋ ಇಲ್ಲವೋ ಪದ್ಮರಾಜ್ ಅವರನ್ನು ತಮ್ಮ ನಾಯಕರೆಂದು ಜನ ಒಪ್ಪಿಯಾಗಿದೆ.  ಅಪಪ್ರಚಾರವನ್ನೆ ನಂಬಿರುವಇಂದಿನ ರಾಜಕೀಯ ಯುಗದಲ್ಲಿ ಪದ್ಮರಾಜ್ ವ್ಯಕ್ತಿತ್ವದ ಬೆಲೆ ಪುಟಕ್ಕಿಟ್ಟ ಚಿನ್ನದಂತೆ ಮಿನುಗಿ, ಅವರ ಸಮಾಜಸೇವಾ ಕೈಂಕರ್ಯಗಳುಸಾಂಗವಾಗಿ ಮುಂದುವರಿಯುವುದಂತೂ ಖಂಡಿತ

ಪದ್ಮರಾಜ್ ಗೆ ರಾಜಕೀಯ ಅವಕಾಶ ಅಗತ್ಯವಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ರಾಜಕೀಯಕ್ಕೆ ಪದ್ಮರಾಜ್ ಅಂತಹ ವ್ಯಕಿಗಳಅಗತ್ಯವಿರಿವುದು ಅಕ್ಷರಶಃ ಸತ್ಯ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »