TOP STORIES:

FOLLOW US

ಪರಮಪೂಜ್ಯ ಸ್ವಾಮೀಜಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಕೋಟ ಶ್ರೀನಿವಾಸ್ .


ದಿನ  ಶುಭಮುಂಜಾನೆ ಪರಮಪೂಜ್ಯ ಸ್ವಾಮೀಜಿಯವರು ಸಚಿವರಾದ  ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ. ಗುರುಗಳಿಗೆ ಸಿಹಿ ಸುದ್ದಿ ಕೊಟ್ಟ  ಸಚಿವ ಪೂಜಾರಿ.

ಹಾವೇರಿಯಲ್ಲಿ ನಡೆದ ಆರ್ಯ ಈಡಿಗ ರಾಷ್ಟ್ರೀಯ ಮಂಡಳಿಯ ಆಯ್ದ  ಪ್ರತಿನಿಧಿಗಳ ಸಭೆ ಯಲ್ಲಿ ತೆಗೆದುಕೊಂಡ ನಿರ್ಣಯದಂತೆನಮ್ಮ ಸಮಾಜಕ್ಕೆ( ಆರ್ಯ ಈಡಿಗ) ನಿಗಮ ಮಂಡಳಿ ಘೋಷಣೆ ಮತ್ತು ಕುಲಕಸುಬು ಕಳೆದುಕೊಂಡಿರುವ ನಮ್ಮ ಸಮಾಜದಸಂಕಷ್ಟಗಳಿಗೆ ಪರ್ಯಾಯ ವ್ಯವಸ್ಥೆ ಬಗ್ಗೆ  ನಮ್ಮ ಸಮುದಾಯದ  7 ಶಾಸಕರು 2 ಮಂತ್ರಿಗಳಿಗೆ ಕಡೆಯ ಮನವಿ ಸಲ್ಲಿಸುವನಿರ್ಣಯದಂತೆ ಇಂದು ಪೂಜ್ಯ ಸ್ವಾಮೀಜಿಯವರು ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬೇಟಿ ಮಾಡಿ ಮನವಿಸಲ್ಲಿಸಿ ಚರ್ಚೆ ನಡೆಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಪೂಜ್ಯರಿಗೆ  ತಮ್ಮ ಪ್ರಯತ್ನಕ್ಕೆ ಪ್ರತಿಫಲ ಅತಿ   ಶೀಘ್ರದಲ್ಲಿ ಸಿಗುವುದಾಗಿ ಮತ್ತು ಎಲ್ಲ  ವಿಷಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ  ಜೊತಗೆ ನಿನ್ನ ಸಂಜೆ ಚರ್ಚಿಸಲಾಗಿದ್ದು ಮತ್ತು ಅತಿ ಶೀಘ್ರದಲ್ಲಿ  ಸಿಹಿ ಸುದ್ದಿಕೇಳಿದರೆಂದು ಗುರುಗಳಿಗೆ ಸಚಿವರು ತಿಳಿಸಿದರು.

ಸಮಯದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಶ್ರೀ ಬಿ. ಎಚ್ ಮಂಚೇಗೌಡಾರ್ಶ್ರೀಗಳಿಗೆ ಸಾಥ್ ನೀಡಿದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »