TOP STORIES:

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »