TOP STORIES:

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »