TOP STORIES:

FOLLOW US

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »