TOP STORIES:

FOLLOW US

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.


ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ.

ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ ಇವಳು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಈಶ್ವರಮಂಗಳ , ಇಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ..
ಮೊದಲೇ ಹೇಳಿದಂತೆ ಇವಳು ಬಹುಮುಖ ಪ್ರತಿಭೆಯಾಗಿದ್ದುಕೊಂಡು ತಮ್ಮ ಸಣ್ಣ ವಯಸ್ಸಿನಲ್ಲಿಯೇ ನೃತ್ಯ , ಭರತನಾಟ್ಯ , ಯಕ್ಷಗಾನ , ಸಂಗೀತ ದಲ್ಲಿ ಆಸಕ್ತಿ ವಹಿಸಿಕೊಂಡು ಹಲವಾರು ವೇದಿಕೆಯಲ್ಲಿ , ನೃತ್ಯ ಪ್ರದರ್ಶನ ಮಾಡಿದ್ದಾಳೆ.

ಭರತನಾಟ್ಯ ವನ್ನು ವಿದುಷಿ ವಿದ್ಯಾಲಕ್ಷ್ಮಿ ಕುಂಬ್ಲೆ ಇವರಿಂದ ಕಲಿಯುತ್ತಿದ್ದಾಳೆ. ಯಕ್ಷಗಾನವನ್ನು ಗುರುಗಳಾದ ಶಶಿಧರ ಬಜಾಕೆರೆ ಇವರಿಂದ ಅಭ್ಯಾಸಿಸುತ್ತಿದ್ದಾಳೆ. ಈಗಾಗಲೇ “ಗಿರಿಜಾ ಕಲಾಣ್ಯ” ಯಕ್ಷಗಾನದಲ್ಲಿ ಷಣ್ಮುಖ ನಾಗಿಯೂ, “ಮೆದಿನಿ ನಿರ್ಮಾಣ ಮಹಿಷಮರ್ದಿನೀ” ಯಕ್ಷಗಾನದಲ್ಲಿ ಯಕ್ಷನಾಗಿಯೂ ಅದ್ಬುತ ಪ್ರದರ್ಶನವನ್ನು ನೀಡಿರುವುದರ ಮುಖೇನವಾಗಿ ಇವಳ ಈ ಪಾತ್ರವನ್ನು ಮೆಚ್ಚಿ ಸಂಘಸಂಸ್ಥೆಯವರು ಅಭನಂದಿಸಿದ್ದಾರೆ.

ಇದಿಷ್ಟೇ ಅಲ್ಲದೇ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಸ್ಬರ್ಧೆಯಲ್ಲಿ ಸ್ವರ್ಧಿಸಿ , ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಳ್ಳುತ್ತಾಳೆ. ಅಲ್ಲದೇ ಕಲಿಕೆಯಲ್ಲಿಯೂ ಮುಂದಿರುವ ಇವಳು ಆಟೋಟ ದಲ್ಲಿ ಭಾಗವಹಿಸಿ ಬಹುಮಾನ ತನ್ನದಾಗಿಸಿಕೊಂಡಿದ್ದಾಳೆ. Lock down ಸಮಯದಲ್ಲಿ ಒಂದು ವರ್ಷದಿಂದ online ನ ಸ್ಬರ್ಧೆಯಲ್ಲಿಯೂ ಭಾಗವಹಿಸಿರುತ್ತಾಳೆ. ಹೀಗೆ ಗಡಿನಾಡಿನ ಪ್ರತಿಭೆ ಪ್ರತೀತಿಯೂ ಇನ್ನು ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ ಶುಭವಾಗಲಿ.

ಹೆಸರು:ಪ್ರಥಮ್ ಪೂಜಾರಿ ನೆಟ್ಟಣಿಗೆ ಇವನು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ಇವನಿಗೆ ದೊಡ್ಡವನಾದ ಮೇಲೆ ಸೇನೆಗೆ ಸೇರಬೇಕೆಂಬ ಕನಸಿದೆ. ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಪ್ರಥಮ್ ಹಲವಾರು ವೇದಿಕೆಗಳಲ್ಲಿ, ನೃತ್ಯ, ಯಕ್ಷಗಾನ, ಕರಾಟೆ ಕಾರ್ಯಕ್ರಮ ಕೊಟ್ಟಿದ್ದಾನೆ.

ಆಟೋಟದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು.. ತಾಲೂಕು ಮಟ್ಟದಲ್ಲಿ ಭಾಗವಹಿಸಿದ್ದಾನೆ..7ನೇ ತರಗತಿಯಲ್ಲಿ ಶಾಲೆಯಲ್ಲಿ ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾನೆ.. ಇನ್ನೂ ಹಲವಾರು ಚಟುವಟಿಕೆ ಯಲ್ಲೂ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾನೆ. Online ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾನೆ. ಇನ್ನು ಮುಂದೆಯು ಕೂಡ ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ.

ಕಲೆಯನ್ನು ಯಾರು ಪ್ರೀತಿಸುವರೋ , ಕಲೆ ಅವರಿಗೆ ತಾನಾಗಿಯೇ ‌ಒಲಿದು ಬರುತ್ತದೆ.. ಅಂತೆಯೇ ಇಂದು ಈ ಇಬ್ಬರು ಕಲಾ ಪ್ರತಿಭೆಗಳನ್ನು ಪರಿಚಯಿಸುದರ ಜೊತೆಗೆ ಈ ಲೇಖನದ ಮೂಲಕ ಇವರ ಪ್ರತಿಭೆಗೆ ಪ್ರೋತ್ಸಾಹದ ಬೆಳಕಾಗುವ ಉದ್ದೇಶ ವಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »