TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ  ಮನೆಯಲ್ಲಿ ನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ ಕುಡ್ಲ ಸಂಘಟನೆಯ ರೂವಾರಿಉದಯ ಪೂಜಾರಿ ಬಲ್ಲಾಳ್ ಬಾಗ್.

ಆಡಡೆಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆ ಸಮಾಜದಸೇವೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದ ಸೇವೆಗಾಗಿಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ  ಕೋಟ್ಯಾತರ ರೂಪಾಯಿ ಮೊತ್ತದ  ಸಹಾಯಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆ ಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್ನ್ನು ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸನ್ನು ಕಂಡು ಕೆಲವರಿಗೆ ಸಹಿಸಲಾಗಲಿಲ್ಲವೋ ಏನೋ, ಅದಕ್ಕಾಗಿಯೇ ಸಂಚುರೂಪಿಸಿ ಸಂಘಟನೆಯ ಹೆಸರಿಗೆ ಕಪ್ಪು ಚುಕ್ಕಿ ತರುವ ಪ್ರಯತ್ನ ಮಾಡುತ್ತಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿತೋರಿಸುತ್ತದೆ.

ನಿಟ್ಟಿನಲ್ಲಿ ಶರಣ್ ಪಂಪ್ ವೆಲ್ ಅವರು ಬಿರುವೆರ್ ಕುಡ್ಲದ ಸಾಧನೆ  ಸೇವೆ ಕಣ್ಣಿಗೆ ಬಿದ್ದರೂ ಅರಗಿಸಿಕೊಳ್ಳಲಾಗಲ್ಲಿವೇನೋಅನಿಸುತ್ತಿದೆ. ಶರಣ್ ಅಣ್ಣ ನಿಮ್ಮ ಹಿಂದೂಪರ ಹೋರಾಟದ ಬಗ್ಗೆ ನಮಗೆ ತುಂಬಾ ಅಭಿಮಾನ ಹೆಮ್ಮೆ ಇತ್ತು.. ಗೌರವ ಇತ್ತು.. ಆದರೆಈಗ ನೀವು ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪ್ರತಿಭಟಿಸುದನ್ನು ಕಂಡು ಅದೆಲ್ಲವನ್ನೂಕಳೆದಕೊಂಡಿರಿ..

ಒಂದು ಜಾತಿ ಧರ್ಮ, ಸಮುದಾಯವನ್ನು ಮೀರಿ ಬೆಳೆದು ನಿಂತು ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾದ ಬಿರುವೆರ್ ಕುಡ್ಲಸಂಘಟನೆಯ ಬಗ್ಗೆ ಅನವಶ್ಯಕವಾಗಿ ಆರೋಪ ಮಾಡಿದ ಹಿನ್ನಲೆಯಲ್ಲಿ  ಅದರ ಹಿಂದಿರುವ ಕಾಣದ ಕೈಗಳ ಕೈವಾಡಖಂಡಿತವಾಗಿಯೂ ಒಂದಲ್ಲ ಒಂದು ದಿನ ಜನರ ಮುಂದೆ ಬರುತ್ತದೆ.

ಪಂಪ್ ವೆಲ್ ರವರೆ ಒಮ್ಮೆ ಯೋಚಿಸಿ ಶುಭ ಮಂಗಳ ಕಾರ್ಯದ ಸಮಯದಲ್ಲಿಉದಯಣ್ಣ ಸ್ಥಾನದಲ್ಲಿ ನೀವಿರುತ್ತಿದ್ದರೆಹೇಗಾಗುತ್ತಿತ್ತು!!!!!!!! ಎಂದು. ಕನಿಷ್ಠ ಮಾನವೀಯತೆಯನ್ನೂ ಮರೆತು ನೀವು ರೀತಿ ಮಾಡುತ್ತಿರುವುದು ಬಿರುವೆರ್ ಕುಡ್ಲಸಂಘಟನೆ ಮಾತ್ರವಲ್ಲ ಲಕ್ಷಾಂತರ ತುಳು ಕನ್ನಡಿಗ ಉದಯಣ್ಣನ ಅಭಿಮಾನಿ ಬಳಗಕ್ಕೆ ಅತೀವ ನೋವಾಗಿದೆ.

ಶರಣ್ ರವರೆ,…. ಹಣ ಅಧಿಕಾರ ಅಂತಸ್ತು ಯಾವುದೂ ಶಾಶ್ವತವಲ್ಲ ಆದರೇ ಎಲ್ಲಕ್ಕಿಂತ ಮಿಗಿಲಾದುದು ಮಾನವೀಯತೆ, ಮಾನವೀಯ ಮೌಲ್ಯಗಳುಅದನ್ನು ತುಳಿದು ನಡೆಯಬೇಡಿ….

ನಮ್ಮಂತಹ ನೂರಾರು ಜನರಿಗೆ ನಿಮ್ಮ ಮೇಲೆ ಗೌರವ ಅಭಿಮಾನ ವಿತ್ತು ಆದರೆ ಅರ್ಹತೆಯನ್ನು ನಿಮ್ಮ ಕೀಳುಮಟ್ಟದರಾಜಕಾರಣದಿಂದ ಮಣ್ಣುಪಾಲು ಮಾಡಿದಿರಿ.. ಎಲ್ಲದಕ್ಕೂ ಭಗವಂತ ಹಾಗೂ ತುಳುನಾಡಿನ ಸತ್ಯಗಳು ನಿಮಗೆ ಒಳ್ಳೆಯ ಬುದ್ದಿನೀಡಲಿ ಎಂದು ಆಶಿಸುತ್ತೇವೆ.

ಉದಯಣ್ಣ ಸತ್ಯಕ್ಕೆ ಜಯವಿದೆ.

ನಿಮ್ಮೊಂದಿಗೆ ನಾವಿದ್ದೇವೆ

ಪ್ರೀತಿ ಅಭಿಮಾನ ಗೌರವ ಅನವರತ….

ಜೈ ಬಿರುವೆರ್ ಕುಡ್ಲ ಜೈ ಉದಯಣ್ಣ..

✒️ಪ್ರಭಾಕರ ಬೆಳುವಾಯಿ

(ನಮನ ಫ್ರೆಂಡ್ಸ್ ಮುಂಬಯಿ)


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »