TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲದಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

ಆಡದಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »