TOP STORIES:

FOLLOW US

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲದಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

ಆಡದಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »