TOP STORIES:

ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ನಟ ದರ್ಶನ್ ಅವರ ಹುಟ್ಟು ಹಬ್ಬ ಆಚರಣೆ


ಶಕ್ತಿನಗರ: ಖ್ಯಾತ ಕನ್ನಡ ಚಲನ ಚಿತ್ರ ನಟ, ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಡಿಬಾಸ್ ಅವರ ಆತ್ಮೀಯ ಗೆಳೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ ಅಧ್ಯಕ್ಷ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಬಿರುವೆರ್ ಕುಡ್ಲದ ಸದಸ್ಯರು ಒಟ್ಟಾಗಿ ಶಕ್ತಿ ನಗರದಲ್ಲಿರುವ ಸಾನಿಧ್ಯ ವಸತಿ ಶಾಲೆಯ ವಿಶೇಷ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ, ಕೇಕ್ ಕಟ್ಟಿಂಗ್ ಮದ್ಯಾಹ್ನ ಉಟದ ವಿತರಣೆ ಮಾಡಲಾಯಿತು.

ಸ್ವತಃ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹಾಗೂ ಸದಸ್ಯರು ವಿಶೇಷ ಚೇತನ ಮಕ್ಕಳಿಗೆ ಊಟವನ್ನು ಬಡಿಸಿದರು. ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಸ್ವಲ್ಪ ಸಮಯ ಕಳೆದರು. ಮಕ್ಕಳಿಗೆಂದೇ ವಿಶೇಷ ಅಡುಗೆಯನ್ನು ತಯಾರು ಮಾಡಿಸಲಾಗಿತ್ತು. ಬಿರಿಯಾನಿ, ಪಾಯಸ, ಮಾಂಸಹಾರದ ಊಟದ ಜತೆಗೆ ಸಸ್ಯಹಾರದ ಊಟವನ್ನೂ ಮಕ್ಕಳ ಇಚ್ಚೆಗೆ ತಕ್ಕಂತೆ ಬಡಿಸಲಾಯಿತು.

ಸಂಸ್ಥೆಯ ಮುಖ್ಯಸ್ಥರಾದ ವಸಂತ್ ಕುಮಾರ್ ಶೆಟ್ಟಿ ಅವರು ಫ್ರೆಂಡ್ಸ್ ಬಳ್ಳಾಲ್‍ಬಾಗ್ ತಂಡವು ದರ್ಶನ್ ಅವರ ಹುಟ್ಟು ಹಬ್ಬವನ್ನು ನಮ್ಮ ಸಂಸ್ಥೆಯಲ್ಲಿ ಆಚರಿಸಿಕೊಂಡಿರುವುದು ಸಂತಸ ತಂದಿದೆ ಎಂದರು. ಮಕ್ಕಳು ತಯಾರಿಸಿದ ವಿಶೇಷ ಹೂವಿನ ಗುಚ್ಚವನ್ನು ಉದಯ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯು ಬೆಳೆದು ಬಂದ ಬಗೆಯನ್ನು ವಿವರಿಸಿದರು. ಕಾಪೆರ್Çರೇಟರ್ ಜಗದೀಶ್ ಶೆಟ್ಟಿ ಶುಭ ಹಾರೈಸಿದರು.

ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್, ರಾಕೇಶ್ ಸಾಲ್ಯಾನ ಚಿಲಿಂಬಿ,ಕಿಶೋರ್ ಬಾಬು,ಲೋಹಿತ್ ಗಟ್ಟಿ,ರಾಮ್ ಪ್ರಸಾದ್,ರೋಶನ್ ಮಿನೇಜಸ್,ಪ್ರಾಣೇಶ್ ಬಂಗೇರ,ಮನೋಜ್ ಕುಮಾರ್ ಶೆಟ್ಟಿ,ಚೇತನ್ ರಾಜ್,ರೋಶನ್ ಬಳ್ಳಾಲ್ ಬಾಗ್,ಮಹೇಶ್,ರಾಜೇಶ್ ಉರ್ವ,ವಿನೀತ್ ಬಳ್ಳಾಲ್‍ಬಾಗ್,ವಿಘ್ನೆಶ್ ಚಿಲಿಂಬಿ,ಲಕ್ಷ್ಮೀಶ್ ಸುವರ್ಣ,ಸಾಗರ್ ಪೂಜಾರಿ,ಓಝಿ ಪದವಿನಂಗಡಿ,ಯಶ್ವಿನ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »