TOP STORIES:

FOLLOW US

ಬಂಟ್ವಾಳ: ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಭಾಗವಹಿಸುತ್ತಿದ್ದಾರೆ ಕರಾವಳಿಯ ಏಕೈಕ ಯುವಕ ಮಿಥುನ್


ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.

ಮಿಥುನ್ ಕುಮಾರ್, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಹಾಗೂ ದಿ. ಭಾರತಿ ಅವರ ಏಕೈಕ ಪುತ್ರರಾಗಿದ್ದಾರೆ. ಭಾರತೀಯ ತಟರಕ್ಷಣಾ ಪಡೆಯಲ್ಲಿರುವ ಮಿಥುನ್ ಅವರು ಆಂದ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ದೆಹಲಿಯಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಇಂಡಿಯಾನ್ ಕೋಸ್ಟ್ ಗಾರ್ಡ್ ನಿಂದ ಓರ್ವ ಭಾಗವಹಿಸುತ್ತಿದ್ದು, ರಾಜ್ಯಕ್ಕೆ ಅತ್ಯಂತ ಸಂತಸದ ವಿಷಯವಾಗಿದೆ. ನ.1 ರಿಂದ ನೊಯಿಡಾದಲ್ಲಿ ತರಬೇತಿ ನಡೆಯುತ್ತಿದ್ದು, ಜನವರಿಯಿಂದ ದೆಹಲಿಯ ಕರ್ತವ್ಯ ಪಥದಲ್ಲಿ ತರಬೇತಿ ನಡೆಯುತ್ತಿದೆ.

ಪ್ರಜಾಪ್ರಭುತ್ವ ದಿನದಂದು ನಡೆಯುವ ಪಥಸಂಚಲನದ ಒಂದು ಯುನಿಟ್ ನಲ್ಲಿ 144 ಜನರಿದ್ದು ಆ ತಂಡದಲ್ಲಿ ಮಿಥುನ್ ಪಥಸಂಚನದಲ್ಲಿ ಭಾಗವಹಿಸಲಿದ್ದಾರೆ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »