TOP STORIES:

FOLLOW US

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »