TOP STORIES:

FOLLOW US

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »