TOP STORIES:

FOLLOW US

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »