TOP STORIES:

FOLLOW US

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »