TOP STORIES:

ಬಡವರಿಗೆ ಗೊತ್ತಿರದ ಶ್ರೀಮಂತರ ಆ 10 ಗುಟ್ಟುಗಳು


ಶ್ರೀಮಂತಿಕೆ ಬೇಕು ಎಂದರೆ ಮೊದಲನೇದಾಗಿ ಕಷ್ಟ ತಗೊಳೊಕೆ ತಯಾರಾಗಿರಬೇಕು ಸಂಪಾದನೆಗಿಂತ ಹೆಚ್ಚು ಖರ್ಚು ಮಾಡುವುದನ್ನು ನಿಲ್ಲಿಸಬೇಕು ಬೇರೆಯವರ ಬಳಿ ಕೆಲಸ ಮಾಡಿಕೊಂಡು ನೀವು ಶ್ರೀಮಂತರಾಗುವುದು ಕಷ್ಟ ನಿಮ್ಮ ಸುತ್ತಮುತ್ತಲು ಒಳ್ಳೆಯ ಸ್ನೇಹಿತರನ್ನು ಇಟ್ಟುಕೊಳ್ಳಿ.

ಇಂದಿನ ಆದಾಯದ ಬಗ್ಗೆ ಚಿಂತಿಸುತ್ತ ಮುಂದಿನ ಶ್ರೀಮಂತಿಕೆಯನ್ನು ಬಿಡಬೇಡಿ ನಿಮ್ಮ ವ್ಯಾಮೋಹ ವಸ್ತುವಿನ ಮೇಲೆ ಅಲ್ಲದೆ ಹಣದ ಮೇಲಿರಲಿ ಹಣವನ್ನು ಉಳಿಸುವುದು ಅಷ್ಟೇ ಅಲ್ಲ ಹೇಗೆ ಹೆಚ್ಚು ಮಾಡೋದು ಅಂತನೂ ಗೊತ್ತಿರಬೇಕು ಹೂಡಿಕೆ ವಿಷಯದಲ್ಲಿ ನಿಮ್ಮ ಮೇಲಿರುವ ನಂಬಿಕೆಯನ್ನು ಕಳೆದುಕೊಳ್ಳಬೇಡಿ ಕೇವಲ ಕಷ್ಟಪಟ್ಟು ದುಡಿದರೆ ಶ್ರೀಮಂತಿಕೆ ನಿಮ್ಮ ಬಳಿ ಬರುವುದಿಲ್ಲ ಯುಕ್ತಿಯನ್ನು ಉಪಯೋಗಿಸಿ ಹಣವನ್ನು ಸಂಪಾದನೆ ಮಾಡಬೇಕಾಗುತ್ತದೆ.

ಈ ಮೇಲಿನ ಹತ್ತು ವಿಷಯಗಳನ್ನು ನೀವು ಗಮನದಲ್ಲಿ ಇಟ್ಟುಕೊಂಡರೆ ನೀವು ಕೂಡ ಶ್ರೀಮಂತರಾಗಬಹುದು ಈ ಶ್ರೀಮಂತಿಕೆಯ ಸಕ್ಸಸ್ ಮಂತ್ರವನ್ನು ನೀವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಅಷ್ಟೇ ಅಲ್ಲದೆ ನೀವು ಅದನ್ನು ಕಾರ್ಯರೂಪದಲ್ಲಿ ಕೂಡ ತರಬೇಕು ಆಗಿದ್ದಾರೆ ಮಾತ್ರ ನೀವು ಅತಿಶೀಘ್ರವಾಗಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದು ಬೇರೆಯವರನ್ನು ನೋಡಿ ನಾವು ಶ್ರೀಮಂತರಾಗಿಲ್ಲ ಎಂದು ಕೊರಗುವ ಬದಲು ಶ್ರೀಮಂತರಾಗಲು ಏನು ಮಾಡಬೇಕು ಎಂಬುದನ್ನು ಆಲೋಚಿಸಿ ಅದನ್ನು ಕಾರ್ಯರೂಪಕ್ಕೆ ತಂದರೆ ತುಂಬಾನೇ ಉತ್ತಮ.

ಮಾಹಿತಿ ಹಾಗೂ ವಿಡಿಯೋ ಕೃಪೆ : ಇಂಡಿಯನ್ ಮನಿ ಡಾಟ್ ಕಾಮ್.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »