TOP STORIES:

ಬಡ ಕುಟುಂಬಕ್ಕೆ ಆಸರೆ ಆದ ಸಾರಿಕಾ ಪೂಜಾರಿ


ಮಾನವ ಸೇವೆಯೇ ಮಾಧವ ಸೇವೆ ಜೀವ ನೀಡುವ ಶಕ್ತಿ ಇಲ್ಲದಿದ್ದರೂ ಜೀವಕ್ಕೆ ಆಸರೆ ನೀಡುವ ಸೌಜನ್ಯ ವಿರಲೆಂಬ ನೀರಿಕ್ಷೆ.

ಪಚ್ಚನಾಡಿ ಸಂತೋಷ ನಗರದ ನಿವಾಸಿ ಶ್ರೀಮತಿ ರತ್ನ ಕಳೆದ ಮೂರು ವರ್ಷ ಪಾಶ್ವವಾಯುವಿನಿಂದ ಮಲಗಿದಲ್ಲೇ ಇದ್ದಾರೆ. ಹೊರ ಪ್ರಪಂಚದ ಅರಿವೇ ಇರದ ಅವರಿಗೆ ಹೊರ ಪ್ರಪಂಚ ನೋಡಬೇಕಾದರೆ ಎತ್ತಿಕೊಂಡು ಓಡುವ ಪರಿಸ್ಥಿತಿ. ಈ ಹೊತಿನಲ್ಲಿ ಮನೆಯವರ ಕೋರಿಕೆ ಮೇರೆಗೆ ಜೆಸಿಐ ಪ್ರಮುಖರಾದ ಸಾರಿಕಾ ಪೂಜಾರಿ ಅವರಲ್ಲಿ ಕೇಳಿಕೊಂಡು, ತಕ್ಷಣ ಸ್ಪಂದಿಸಿ ಎಲೆಕ್ಟ್ರೋಪ್ಲೇಟ್ ಫೋಲ್ಡಬ್ಲ್ ಗಾಲಿ ಕುರ್ಚಿಯನ್ನು ಉಚಿತವಾಗಿ ನೀಡಿ. ಬಡತನ ರೇಖೆಯ ಕೆಳಗಿನ ಫಲಾನುಭವಿಯ ಮುಖದಲ್ಲಿ ಹೊಸ ಉತ್ಸಾಹ ತಂದಿದ್ದಾರೆ. ಮಂಗಳೂರು ನಗರದಲ್ಲಿ ಸಾರಿಕಾ ಪೂಜಾರಿ ಮತ್ತು ತಂಡ ಅನೇಕ ಸಮಾಜಮುಕಿ ಕಾರ್ಯ ಗಳನ್ನು ಮಾಡಿ ತುಂಬ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.

ಸಹಕರಿಸಿದ ಶ್ರೀಮತಿ ವಸುಧಾ ,ಪ್ರಾರ್ಥನಾ ಶರತ್ ಪದವಿನಂಗಡಿ ನಟರಾಜ್ ಪಚ್ಚನಾಡಿ ಧನುಷ್ ರಾಜ್ ಪಚ್ಚನಾಡಿ ರಘುವೀರ್ ಪಚ್ಚನಾಡಿ, ಜಯಪ್ರಕಾಶ್ ಪದವಿನಂಗಡಿ, ತಾರಾನಾಥ್ ,ಹಾಗು ಅಶೋಕ್ ಮಂಗಳ ಜ್ಯೋತಿ ಇದ್ದರು.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »