TOP STORIES:

FOLLOW US

ಬಡ ಕುಟುಂಬಕ್ಕೆ ಆಸರೆ ಆದ ಸಾರಿಕಾ ಪೂಜಾರಿ


ಮಾನವ ಸೇವೆಯೇ ಮಾಧವ ಸೇವೆ ಜೀವ ನೀಡುವ ಶಕ್ತಿ ಇಲ್ಲದಿದ್ದರೂ ಜೀವಕ್ಕೆ ಆಸರೆ ನೀಡುವ ಸೌಜನ್ಯ ವಿರಲೆಂಬ ನೀರಿಕ್ಷೆ.

ಪಚ್ಚನಾಡಿ ಸಂತೋಷ ನಗರದ ನಿವಾಸಿ ಶ್ರೀಮತಿ ರತ್ನ ಕಳೆದ ಮೂರು ವರ್ಷ ಪಾಶ್ವವಾಯುವಿನಿಂದ ಮಲಗಿದಲ್ಲೇ ಇದ್ದಾರೆ. ಹೊರ ಪ್ರಪಂಚದ ಅರಿವೇ ಇರದ ಅವರಿಗೆ ಹೊರ ಪ್ರಪಂಚ ನೋಡಬೇಕಾದರೆ ಎತ್ತಿಕೊಂಡು ಓಡುವ ಪರಿಸ್ಥಿತಿ. ಈ ಹೊತಿನಲ್ಲಿ ಮನೆಯವರ ಕೋರಿಕೆ ಮೇರೆಗೆ ಜೆಸಿಐ ಪ್ರಮುಖರಾದ ಸಾರಿಕಾ ಪೂಜಾರಿ ಅವರಲ್ಲಿ ಕೇಳಿಕೊಂಡು, ತಕ್ಷಣ ಸ್ಪಂದಿಸಿ ಎಲೆಕ್ಟ್ರೋಪ್ಲೇಟ್ ಫೋಲ್ಡಬ್ಲ್ ಗಾಲಿ ಕುರ್ಚಿಯನ್ನು ಉಚಿತವಾಗಿ ನೀಡಿ. ಬಡತನ ರೇಖೆಯ ಕೆಳಗಿನ ಫಲಾನುಭವಿಯ ಮುಖದಲ್ಲಿ ಹೊಸ ಉತ್ಸಾಹ ತಂದಿದ್ದಾರೆ. ಮಂಗಳೂರು ನಗರದಲ್ಲಿ ಸಾರಿಕಾ ಪೂಜಾರಿ ಮತ್ತು ತಂಡ ಅನೇಕ ಸಮಾಜಮುಕಿ ಕಾರ್ಯ ಗಳನ್ನು ಮಾಡಿ ತುಂಬ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.

ಸಹಕರಿಸಿದ ಶ್ರೀಮತಿ ವಸುಧಾ ,ಪ್ರಾರ್ಥನಾ ಶರತ್ ಪದವಿನಂಗಡಿ ನಟರಾಜ್ ಪಚ್ಚನಾಡಿ ಧನುಷ್ ರಾಜ್ ಪಚ್ಚನಾಡಿ ರಘುವೀರ್ ಪಚ್ಚನಾಡಿ, ಜಯಪ್ರಕಾಶ್ ಪದವಿನಂಗಡಿ, ತಾರಾನಾಥ್ ,ಹಾಗು ಅಶೋಕ್ ಮಂಗಳ ಜ್ಯೋತಿ ಇದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »