TOP STORIES:

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »