TOP STORIES:

FOLLOW US

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »