TOP STORIES:

FOLLOW US

ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ


“ಸೌರಭ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್ , ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್ ನಲ್ಲಿ ನವೆಂಬರ್ 22 ರಂದು ನಡೆಯಿತು. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ನ ಸಂಸ್ಥಾಪಕಧ್ಯಕ್ಷರು ಶ್ರೀಮತಿ ಸುಜಾತ ಎಂ.ಹಾಗೂ ಗೌರವಾಧ್ಯಕ್ಷರು ಶ್ರೀ ನರಸಿಂಹ ಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, ಕವಿಗೋಷ್ಠಿಗಳಲ್ಲಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು, ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಮಿಂಚಿದವರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »