TOP STORIES:

FOLLOW US

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »