TOP STORIES:

ಬಿರುವೆರ್ ಕುಡ್ಲ(ರಿ) ಬಂಟ್ವಾಳ ಘಟಕದ ಸೇವಾ ಯೊಜನೆ


ಬಿರುವೆರ್ ಕುಡ್ಲ(ರಿ) ಬಂಟ್ವಾಳ ಘಟಕ

ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತೃತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ
ಬಿರುವೆರ್ ಕುಡ್ಲ (ರಿ) ಬಂಟ್ವಾಳ ಘಟಕ
10-03-2021 ಬುಧವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿನಯ(24 ವರ್ಷ)ಇವರಿಗೆ ತಲೆಗೆ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ(KS Hegde Hospital)…
ಮನೆಯಲ್ಲಿ ತೀರಾ ಬಡತನ ಇರುವುದರಿಂದ ಚಿಕಿತ್ಸಾ ವೆಚ್ಚ ಬರಿಸುವುದು ತುಂಬಾ ಕಸ್ತವಾಗಿದ್ದು
ತಂದೆ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ಇವರೇ ಮನೆಯ ಆಧಾರಸ್ಥಂಭ ಆಗಿರುವುದರಿಂದ ಚಿಕಿತ್ಸೆಗೆ ತುಂಬಾ ಖರ್ಚು ತಗುಲಿದ್ದು ಮನೆಯವರಿಗೆ ದಿಕ್ಕು ತೋಚದಂತಾಯಿತು .
ಈ ನಿಟ್ಟಿನಲ್ಲಿ ಬಿರುವೆರ್ ಕುಡ್ಲ ಬಂಟ್ವಾಳ ಘಟಕದ ಮಾಸಿಕ ಸಭೆಯನ್ನು ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ನಡೆಸಿ , ಮಾಸಿಕ ಸಭೆಯಲ್ಲಿ
ಈ ಮಾಸಿಕ ಸೇವಾ ಯೋಜನೆಯನ್ನು ಅಪಘಾತಕ್ಕೊಳಗಾದ ವಿನಯ್ ಅವರ ಕುಟುಂಬಸ್ಥರಿಗೆ ನೀಡುವುದಾಗಿ ನಿರ್ಧರಿಸಿ ಅವರ ಕುಟುಂಬಕ್ಕೆ ಸಮಯ ಹಸ್ತ ಮಾಡಲಾಯಿತು.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »